Webdunia - Bharat's app for daily news and videos

Install App

ಪತ್ನಿಯನ್ನು ಕೊಂದ ಡಾಕ್ಟರ್ ಕೇಸ್ ; ಪ್ರೇಯಸಿ ಆತ್ಮಹತ್ಯೆಗೆ ಶರಣು

Webdunia
ಭಾನುವಾರ, 23 ಫೆಬ್ರವರಿ 2020 (17:00 IST)
ಪತ್ನಿ ಕವಿತಾಳನ್ನು ಕೊಂದು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ದಂತವೈದ್ಯನ ಪ್ರೇಯಸಿಯೂ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಿಕ್ಕಮಗಳೂರಿನ ದಂತವೈದ್ಯ ಡಾ.ರೇವಂತ್ ತನ್ನ ಪತ್ನಿ ಕವಿತಾಳನ್ನು ಕೊಲೆ ಮಾಡಿ ಆ ಬಳಿಕ ಪೊಲೀಸ್ ತನಿಖೆಗೆ ಹೆದರಿ ತಾನೂ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದನು.

ಡಾಕ್ಟರ್ ರೇವಂತ್ ನ ಪ್ರೇಯಸಿ ಹರ್ಷಿತಾ ತನ್ನ ಪ್ರಿಯಕರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಕ್ರಮ ಸಂಬಂಧ ಹೊಂದಿದ್ದ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ, ಇವರ ಕಾರಣದಿಂದಾಗಿ ಮೂವರು ಮಕ್ಕಳು ಅನಾಥರಾಗಿ, ಪತ್ನಿ ಕೊಲೆಗೀಡಾಗಿದ್ದಾಳೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments