Webdunia - Bharat's app for daily news and videos

Install App

ವೈದ್ಯರ ನಿರ್ಲಕ್ಷ್ಯಕ್ಕೆ ಆಸ್ಪತ್ರೆ ಆವರಣದಲ್ಲೇ ಹೆರಿಗೆ

Webdunia
ಶನಿವಾರ, 1 ಜೂನ್ 2019 (17:16 IST)
ವೈದ್ಯರ ನಿರ್ಲಕ್ಷಕ್ಕೆ ಆಸ್ಪತ್ರೆ ಆವರಣದಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಆವರಣದಲ್ಲಿ ಘಟನೆ ಇದಾಗಿದೆ.

ಡಾಕ್ಟರ್ ಇಲ್ಲ, ಹೆರಿಗೆ ಆಗುವುದಿಲ್ಲ ಎಂದು ವಾಪಸ್ ಕಳುಹಿಸಿದ್ದರು ನರ್ಸ್ ಗಳು.

ಆದರೆ ಆಸ್ಪತ್ರೆಯ ಬಾಗಿಲಿನಲ್ಲಿ ಹೆರಿಗೆಯಾಗಿದೆ ಗರ್ಭಿಣಿಗೆ. ಹಂಪಯ್ಯನಮಾಳೀಗೆ ಗೊಲ್ಲರಹಟ್ಟಿ ಮಹಿಳೆ ಪುಷ್ಪ (23) ಮಗುವಿಗೆ ಜನ್ಮನೀಡಿದವರು.

ದಯಾನಂದ್ ಎಂಬುವವರ ಪತ್ನಿ ಪುಷ್ಪ, ನರ್ಸ್ ಗಳ ನಿರ್ಲಕ್ಷದಿಂದಾಗಿ ಆಸ್ಪತ್ರೆ ಬಾಗಿಲಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್
ಗರ್ಭಿಣಿ ಮಹಿಳೆಗೆ ಸಹಾಯ ಮಾಡಿ ಮಾನವೀಯತೆ ಮೆರೆದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments