Webdunia - Bharat's app for daily news and videos

Install App

ವೈದ್ಯರ ಮುಷ್ಕರ,,ರೋಗಿಗಳ ಪರದಾಟ..18ಕ್ಕೂ ಹೆಚ್ಚು ಸಾವು

Webdunia
ಗುರುವಾರ, 16 ನವೆಂಬರ್ 2017 (11:11 IST)
ಖಾಸಗಿ ವೈದ್ಯರ ಮುಷ್ಕರ ಮುಂದುವರಿದಿದ್ದು ರೋಗಿಗಳ ಪರದಾಟ ತಾರಕ್ಕಕೇರಿದೆ. ಈಗಾಗಲೇ ರೋಗಿಗಳ ಸಾವಿನ ಸಂಖ್ಯೆ 18ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.
 
ಖಾಸಗಿ ವೈದ್ಯರ ಮತ್ತು ಸರಕಾರದ ಮೊಂಡಾಟದಿಂದಾಗಿ ರೋಗಿಗಳು ದಯನೀಯ ಸ್ಥಿತಿ ಎದುರಿಸುವಂತಾಗಿದೆ. ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕೆಪಿಎಂಇ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಖಾಸಗಿ ವೈದ್ಯರಿಗೆ ಮುಷ್ಕರ ನಿಲ್ಲಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಯಾವುದೇ ಕಾರಣಕ್ಕೂ ಮಸೂದೆ ಒಪ್ಪುವ ಮಾತೇ ಇಲ್ಲ ಎಂದು ಖಾಸಗಿ ವೈದ್ಯರ ಸಂಘ ಹಟಕ್ಕೆ ಬಿದ್ದಿದೆ ಎನ್ನಲಾಗಿದೆ.
 
ಖಾಸಗಿ ವೈದ್ಯರ ಮಷ್ಕರ ನಾಲ್ಕನೇ ದಿನಕ್ಕೆ ಕಾಲಿರಿಸಿದ್ದು ಜೆಡಿಎಸ್ ಮತ್ತು ಬಿಜೆಪಿ ವೈದ್ಯರನ್ನು ಬೆಂಬಲಿಸುತ್ತಿವೆ. ಮಸೂದೆ ಜನಸಾಮಾನ್ಯರ ಪರವಾಗಿದ್ದರಿಂದ ಸದನದಲ್ಲಿ ಮಂಡಿಸಿಯೇ ಸಿದ್ದ ಎಂದು ಆರೋಗ್ಯ ಖಾತೆ ಸಚಿವ ಕೆ.ಆರ್.ರಮೇಶ್ ಕುಮಾರ್  ಘೋಷಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments