Webdunia - Bharat's app for daily news and videos

Install App

ಸೋಮಣ್ಣಗೆ ಟಕ್ಕರ್‌ ಕೊಟ್ಟ ಡಾಕ್ಟರ್‌

geetha
ಭಾನುವಾರ, 18 ಫೆಬ್ರವರಿ 2024 (10:06 IST)
ತುಮಕೂರು :ಶನಿವಾರ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿದ್ದಗಂಗಾ ಆಸ್ಪತ್ರೆಯ ಎಂಡಿ ಡಾ. ಪರಮೇಶ್‌ ಹೈಕಮ್ಯಾಂಡ್‌ ತಲುಪಿರುವ ನಾಲ್ವರ ಹೆಸರಿನಲ್ಲಿ ನನ್ನ ಹೆಸರು ಮೊದಲಿದ್ದು, ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದ ಟಿಕೆಟ್‌ ಸಿಗುವುದು ಖಚಿತ ಎಂದು ಹೇಳಿದರು.ಲೋಕಸಭಾ ಚುನಾವಣೆಗೆ ನನ್ನ ಹೆಸರು ಫೈನಲ್‌ ಆಗಿದ್ದು, ಟಿಕೆಟ್‌ ಸಿಗುವುದು ಖಚಿತವಾಗಿದೆ ಎಂದು ಜಿಲ್ಲಾ ಬಿಜೆಪಿ ಖಜಾಂಚಿ ಮತ್ತು ಸಿದ್ದಗಂಗಾ ಆಸ್ಪತ್ರೆಯ ಎಂಡಿ ಡಾ. ಪರಮೇಶ್‌ ಹೇಳಿದ್ದಾರೆ. 

ಮಾಜಿ ಸಚಿವ ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಕಣ್ಣಿರಿಸಿದ್ದರು. ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ವಿ. ಸೋಮಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.  ಆದರೆ ಸೋಮಣ್ಣ ಭೇಟಿಗೂ ಮುನ್ನವೇ ಪತ್ರಿಕಾಗೋಷ್ಠಿ ನಡೆಸಿದ ಡಾ. ಪರಮೇಶ್ ಸೋಮಣ್ಣನಿಗೆ ಟಕ್ಕರ್‌ ನೀಡಿದ್ದಾರೆ. ವಿ.ಸೋಮಣ್ಣ ವಲಸಿಗರು. ಮೂಲ ಬಿಜೆಪಿಯವರಿಗೆ ಟಿಕೆಟ್‌ ನೀಡಬೇಕೆಂದು ಹೈಕಮ್ಯಾಂಡ್‌ ಗೆ ಹೇಳಿದ್ದೇವೆ. ನನಗೆ ಟಿಕೆಟ್‌ ದೊರಕುವ ವಿಶ್ವಾಸವಿದೆ ಎಂದು ಡಾ. ಪರಮೇಶ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments