ಮಹಿಳೆಯರು ತಂದದ್ದು ಕಂಡು ವೈದ್ಯರೇ ದಂಗಾದ್ರು

Webdunia
ಭಾನುವಾರ, 25 ಆಗಸ್ಟ್ 2019 (16:14 IST)

ಮಹಿಳೆಯರು ಬೆಡ್ ಶೀಟ್ ನಲ್ಲಿ ತಂದಿರೋದನ್ನು ನೋಡಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ದಂಗಾಗಿರೋ ಘಟನೆ ನಡೆದಿದೆ.

ಅಂಬುಲೆನ್ಸ್ ನಲ್ಲಿ ಮೂವರು ಮಹಿಳೆಯರು ಸರಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಆಗ ಬಾಣಂತಿಯ ಮಗು ಮೃತಪಟ್ಟಿದ್ದು, ಸರಕಾರಿ ಸೌಲಭ್ಯ ಕೊಡಿಸಿ ಅಂತ ವೈದ್ಯರಿಗೆ ಒತ್ತಾಯಿಸಿದ್ದಾರೆ.

ಆದರೆ ಮಹಿಳೆಯರ ನಡೆ ಮೇಲೆ ಅನುಮಾನಗೊಂಡ ವೈದ್ಯರು ಹಾಗೂ ಸಿಬ್ಬಂದಿ ಶಿಶುವಿನ ದೇಹದ ಪರೀಕ್ಷೆ ಮಾಡಬೇಕು ಅಂತ ಹೇಳಿದ್ದಾರೆ. ಆಗ ಮಹಿಳೆಯರು ಬೆಡ್ ಶೀಟ್ ನಲ್ಲಿ ಸುತ್ತಿಕೊಂಡ ತಂದಿದ್ದನ್ನು ಕೊಡಲು ನಿರಾಕರಿಸಿದ್ದಾರೆ.

ಬಲವಂತವಾಗಿ ಬೆಡ್ ಶೀಟ್ ಪಡೆದು ನೋಡಿದಾಗಿ ಅದರಲ್ಲಿ ಶಿಶುವಿನ ಮೃತದೇಹದ ಬದಲಾಗಿ ಹಿಟ್ಟು ತರಲಾಗಿತ್ತು.

ಸರಕಾರದ ಸೌಲಭ್ಯಕ್ಕಾಗಿ ಈ ರೀತಿ ಮಾಡಿದ್ದಾಗಿ ಮಹಿಳೆಯರು ಒಪ್ಪಿಕೊಂಡಿದ್ದು, ಅವರಿಗೆ ವೈದ್ಯರು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಮಧ್ಯಪ್ರದೇಶದ ಕೈಲಾರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments