Webdunia - Bharat's app for daily news and videos

Install App

ಮಹಿಳೆಯರು ತಂದದ್ದು ಕಂಡು ವೈದ್ಯರೇ ದಂಗಾದ್ರು

Webdunia
ಭಾನುವಾರ, 25 ಆಗಸ್ಟ್ 2019 (16:14 IST)

ಮಹಿಳೆಯರು ಬೆಡ್ ಶೀಟ್ ನಲ್ಲಿ ತಂದಿರೋದನ್ನು ನೋಡಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ದಂಗಾಗಿರೋ ಘಟನೆ ನಡೆದಿದೆ.

ಅಂಬುಲೆನ್ಸ್ ನಲ್ಲಿ ಮೂವರು ಮಹಿಳೆಯರು ಸರಕಾರಿ ಆಸ್ಪತ್ರೆಗೆ ಬಂದಿದ್ದಾರೆ. ಆಗ ಬಾಣಂತಿಯ ಮಗು ಮೃತಪಟ್ಟಿದ್ದು, ಸರಕಾರಿ ಸೌಲಭ್ಯ ಕೊಡಿಸಿ ಅಂತ ವೈದ್ಯರಿಗೆ ಒತ್ತಾಯಿಸಿದ್ದಾರೆ.

ಆದರೆ ಮಹಿಳೆಯರ ನಡೆ ಮೇಲೆ ಅನುಮಾನಗೊಂಡ ವೈದ್ಯರು ಹಾಗೂ ಸಿಬ್ಬಂದಿ ಶಿಶುವಿನ ದೇಹದ ಪರೀಕ್ಷೆ ಮಾಡಬೇಕು ಅಂತ ಹೇಳಿದ್ದಾರೆ. ಆಗ ಮಹಿಳೆಯರು ಬೆಡ್ ಶೀಟ್ ನಲ್ಲಿ ಸುತ್ತಿಕೊಂಡ ತಂದಿದ್ದನ್ನು ಕೊಡಲು ನಿರಾಕರಿಸಿದ್ದಾರೆ.

ಬಲವಂತವಾಗಿ ಬೆಡ್ ಶೀಟ್ ಪಡೆದು ನೋಡಿದಾಗಿ ಅದರಲ್ಲಿ ಶಿಶುವಿನ ಮೃತದೇಹದ ಬದಲಾಗಿ ಹಿಟ್ಟು ತರಲಾಗಿತ್ತು.

ಸರಕಾರದ ಸೌಲಭ್ಯಕ್ಕಾಗಿ ಈ ರೀತಿ ಮಾಡಿದ್ದಾಗಿ ಮಹಿಳೆಯರು ಒಪ್ಪಿಕೊಂಡಿದ್ದು, ಅವರಿಗೆ ವೈದ್ಯರು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಮಧ್ಯಪ್ರದೇಶದ ಕೈಲಾರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments