Webdunia - Bharat's app for daily news and videos

Install App

ಸಂಸದ ಅನಂತ ಕುಮಾರ್ ಹೆಗಡೆಯಿಂದ ವೈದ್ಯರ ಮೇಲೆ ಹಲ್ಲೆ!

Webdunia
ಮಂಗಳವಾರ, 3 ಜನವರಿ 2017 (10:51 IST)
ತಾಯಿಯ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ವೈದ್ಯರ ಮೇಲೆ ಗೂಂಡಾವರ್ತನೆ ತೋರಿದ ಘಟನೆ ಶಿರಸಿಯಲ್ಲಿ ನಡೆದಿದೆ.
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳಿಗೆ ವೈದ್ಯರು ಪರಿಶೀಲಿಸುತ್ತಿದ್ದರು. ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಆದರೆ, ಈ ಕೂರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments