Webdunia - Bharat's app for daily news and videos

Install App

ಮಹಿಳೆಯ ಹೊಟ್ಟೆಯಲ್ಲಿ ಟವಲ್ ಬಿಟ್ಟು ಹೊಲಿಗೆ ಹಾಕಿದ ವೈದ್ಯರು

Webdunia
ಮಂಗಳವಾರ, 16 ಸೆಪ್ಟಂಬರ್ 2014 (18:24 IST)
ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಲ್ಲಿ ಟವಲ್ ಹಾಗೇ ಬಿಟ್ಟಿದ್ದರಿಂದ ಎರಡನೇ ಬಾರಿಗೆ ಆಪರೇಷನ್ ಮಾಡಿದ ಘಟನೆ ವರದಿಯಾಗಿದೆ. 

ಕುಂದಾಪುರದ ಶ್ರೀದೇವಿ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯ ಸಿಸೇರಿಯನ್ ಹೆರಿಗೆ ಮಾಡುವ ಸಂದರ್ಭದಲ್ಲಿ ವೈದ್ಯರು ಹೊಟ್ಟೆಯಲ್ಲೇ ಟವರ್ ಬಿಟ್ಟು ಹೊಲಿಗೆ ಹಾಕಿದ್ದರು. 15 ದಿನಗಳ ನಂತರ ಹೊಟ್ಟೆ ನೋವು ಕಾಣಿಸಿಕೊಂಡಾಗ ಅವರಿಗೆ ಮಾತ್ರೆಗಳನ್ನು ಕೊಟ್ಟು ಕಳಿಸುತ್ತಾರೆ. ನಂತರವೂ ಹೊಟ್ಟೆ ನೋವು ಮುಂದುವರಿದಾಗ ಸ್ಕ್ಯಾನಿಂಗ್ ಮಾಡಿದರೂ ಏನಾಗಿದೆ ಎಂಬ ಬಗ್ಗೆ ಸ್ಪಷ್ಟನೆ ನೀಡದೇ ರಕ್ತ ಹೆಪ್ಪುಗಟ್ಟಿದೆ ಎಂದಷ್ಟೇ ಹೇಳಿ ಮತ್ತೊಂದು ಆಪರೇಷನ್ ಮಾಡಬೇಕು ಎಂದು ಹೇಳಿದರು.
 
 ನಂತರ ಸುಲೋಚನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಟವಲ್ ಇರುವುದು ಪತ್ತೆಯಾಗಿದೆ. ಇದರಿಂದ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಿ ಟವೆಲ್ ತೆಗೆಯಲಾಗಿದ್ದು, ಎರಡೆರಡು ಆಪರೇಷನ್ ಮಾಡಿದ್ದರಿಂದ ಸುಲೋಚನ ತೀವ್ರ ನಿಶ್ಯಕ್ತಿಯಿಂದ ಕೂಡಿದ್ದಾರೆ ಮತ್ತು ನಡೆಯಲೂ ಸಾಧ್ಯವಾಗುತ್ತಿಲ್ಲವೆಂದು ಹೇಳಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments