ವೈದ್ಯರೇ ಮುಷ್ಕರ ಕೈಬಿಡಿ: ಸಿಎಂ ಸಿದ್ದರಾಮಯ್ಯ ಮನವಿ

Webdunia
ಗುರುವಾರ, 16 ನವೆಂಬರ್ 2017 (11:51 IST)
ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಅಧಿವೇಶನದಲ್ಲಿ ಕೆಪಿಎಂಇ ಮಸೂದೆ ಮಂಡಿಸಿಲ್ಲ. ಸರ್ವಪಕ್ಷಗಳೊಂದಿಗೆ ಮತ್ತು ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರವಷ್ಟೆ ಮಂಡನೆಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
 
ಖಾಸಗಿ ವೈದ್ಯರೊಂದಿಗೆ ನಡೆದ ಚರ್ಚೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದೇನೆ. ಯಾವುದೇ ಕಾರಣಕ್ಕೂ ನಿಮಗೆ ಮಾಹಿತಿ ನೀಡದೆ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸುವುದಿಲ್ಲ ಎಂದು ತಿಳಿಸಿದ್ದೇನೆ.
 
ಕೇವಲ ಉಹಾಪೋಹ ವರದಿಗಳ ಆಧಾರದ ಮೇಲೆ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತದೆ. ಕೂಡಲೇ ಮುಷ್ಕರ ಕೈಬಿಡಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments