Webdunia - Bharat's app for daily news and videos

Install App

ಬೆಂಗಳೂರಿಗರೇ ನೀವು ಮುದ್ದಾಗಿ ಸಾಕುವ ನಾಯಿಯಿಂದಲೇ ಅಪಾಯ ಎದುರಾಗಬಹುದು

Krishnaveni K
ಮಂಗಳವಾರ, 28 ಮೇ 2024 (10:13 IST)
ಬೆಂಗಳೂರು:  ಶ್ವಾನ ಪ್ರಿಯ ಬೆಂಗಳೂರಿಗರಿಗೆ ಪಶು ವೈದ್ಯರು ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ.  ಮುದ್ದಾಗಿ ಸಾಕುವ ನಿಮ್ಮ ನಾಯಿಯಿಂದಲೇ ಅಪಾಯ ಎದುರಾಗಬಹುದು ಎಂದಿದ್ದಾರೆ.

ಬೆಂಗಳೂರಿನಲ್ಲಿ ನಾಯಿಗಳಿಗೆ ಇತ್ತೀಚೆಗೆ ಇಲಿ ಜ್ವರ ಹೆಚ್ಚಾಗುತ್ತಿದೆ. ಇದು ಜನರಿಗೂ ಹರಡುವ ಅಪಾಯವಿದೆ. ಹೀಗಾಗಿ ನಿಮ್ಮ ನಾಯಿಗಳು ಜ್ವರಕ್ಕೆ ತುತ್ತಾದರೆ ಎಚ್ಚರವಾಗಿರಬೇಕು ಎಂದು ಪಶು ವೈದ್ಯರು ಎಚ್ಚರಿಸಿದ್ದಾರೆ.

ಇಲಿ ಜ್ವರ ಎನ್ನುವುದು ಇಲಿಗಳ ಮೂತ್ರದಿಂದ ಹರಡುತ್ತದೆ. ಇದು ನಾಯಿಗಳಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿದೆ. ನಾಯಿಗಳಿಂದ ಇದು ಮನುಷ್ಯರಿಗೂ ಹರಡುವ ಅಪಾಯವಿದೆ. ನಾಯಿಗಳಿಗೆ ಇದಕ್ಕೆ ಲಸಿಕೆ ಹಾಕಿಸಿಕೊಳ್ಳಬಹುದು. ಆದರೆ ಮನುಷ್ಯರಿಗೆ ಯಾವುದೇ ಲಸಿಕೆಯಿಲ್ಲ. ಹೀಗಾಗಿ ಎಚ್ಚರಿಕೆಯಿಂದಿರಬೇಕು.

ನಾಯಿಗಳಿಗೆ ಅತೀವ ಜ್ವರ, ಕಣ್ಣುಗಳು ಹಳದಿಗಟ್ಟುವುದು, ವಾಂತಿ ಬೇಧಿ ಇತ್ಯಾದಿ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಚಿಕಿತ್ಸೆ ಮಾಡಿಸಬೇಕು. ಜ್ವರ ಪೀಡಿತ ನಾಯಿಗಳನ್ನು ಮಕ್ಕಳಿಂದ ದೂರವೇ ಇಡಬೇಕು ಎಂದು ವೈದ್ಯರು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments