Webdunia - Bharat's app for daily news and videos

Install App

ಜೀವಂತ ವ್ಯಕ್ತಿಯನ್ನು ಶವಗಾರದಲ್ಲಿಟ್ಟು ಯಡವಟ್ಟು ಮಾಡಿದ ಕಿಮ್ಸ್ ವೈದ್ಯರು

Webdunia
ಸೋಮವಾರ, 8 ಜನವರಿ 2018 (15:00 IST)

ಕಿಮ್ಸ್ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಬದುಕಿದ್ದ ವ್ಯಕ್ತಿಯನ್ನು ಏಳು ಗಂಟೆಗಳ ಕಾಲ ಶವಾಗಾರದಲ್ಲಿ ಇರಿಸಿರುವ ಘಟನೆ ನಡೆದಿದೆ.

ನೇಕಾರ ನಗರ ಬಳಿಯ ಹೆದ್ದಾರಿಯಲ್ಲಿ ಅಪಘಾತಕ್ಕೊಳಗಾದ ಪ್ರವೀಣ್ ಎಂಬಾತನನ್ನು ರಾತ್ರಿ ಎಂಟಕ್ಕೆ ಕಿಮ್ಸ್ ಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ ಮೂರು ಗಂಟೆಗೆ ಪ್ರವೀಣ್ ಮೃತ ಪಟ್ಟಿದ್ದಾನೆ ಎಂದು ವೈದ್ಯರು ವೈದ್ಯರು ತಿಳಿಸಿದ್ದರಿಂದ ಪ್ರವೀಣನನ್ನು ಶವಾಗಾರಕ್ಕೆ ಸಾಗಿಸಿದ್ದರೆ.

ಬೆಳಗ್ಗೆ ಹತ್ತು ಗಂಟೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸುವ ಸಂದರ್ಭದಲ್ಲಿ ಪ್ರವೀಣ್ ಬದುಕಿರುವುದು ತಿಳಿದು ಬಂದಿದೆ. ವಿಷಯ ತಿಳಿದ ಸಂಬಂಧಿಕರು ಪ್ರವೀಣ್ನನ್ನು ಖಾಸಗಿ ಆಸ್ಪತ್ರಗೆಸಾಗಿಸಿದ್ದಾರೆ. ಆದರೆ ಖಾಸಗಿ ಆಸ್ಪತ್ರೆ ವೈದ್ಯರು ಕೆಲವು ನಿಮಿಷಗಳಮುಂಚೆಯೇ ಪ್ರವೀಣ್ ಮೃತಪಟ್ಟಿದ್ದಾನೆ ಎಂದಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಆಕ್ರೋಶಕೊಂಡ ಮೃತರ ಸಂಬಂಧಿಕರು ಕಿಮ್ಸ್ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments