Webdunia - Bharat's app for daily news and videos

Install App

ಜಾತಿಗಣತಿ ಜೊತೆಗೆ ಈ ಮಹತ್ವದ ಕೆಲಸವೂ ನಡೆಯಲಿದೆ: ಮೊಬೈಲ್, ಆಧಾರ್ ರೆಡಿ ಇಟ್ಕೊಳ್ಳಿ

Krishnaveni K
ಸೋಮವಾರ, 15 ಸೆಪ್ಟಂಬರ್ 2025 (15:02 IST)
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸಲುದ್ದೇಶಿಸಿರುವ ಜಾತಿ ಗಣತಿ ಜೊತೆ ಈ ಒಂದು ಮಹತ್ವದ ಕೆಲಸವೂ ನಡೆಯಲಿದೆ. ಅದಕ್ಕಾಗಿ ನಿಮ್ಮ ಮೊಬೈಲ್, ಆಧಾರ್ ರೆಡಿ ಮಾಡಿಟ್ಟುಕೊಳ್ಳಬೇಕು.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿ ಗಣತಿ ಸಮೀಕ್ಷೆ ನಡೆಯಲಿದೆ. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಹೀಗಾಗಿ ಸಮೀಕ್ಷೆಗೆ ಬರುವವರಿಗೆ ನಿಮ್ಮ ಜಾತಿ, ಶಿಕ್ಷಣ, ಸಾಮಾಜಿಕ ಸ್ಥಿತಿಗತಿಯ ಮಾಹಿತಿ ಜೊತೆಗೆ ಪಡಿತರ ಚೀಟಿ, ಆಧಾರ್ ಕಾರ್ಡ್ ಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡುವ ಕೆಲಸವೂ ನಡೆಯಲಿದೆ. ಹೀಗಾಗಿ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

‘ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್‌ 7ರ ವರೆಗೆ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಾಗರಿಕರು ಬೆಂಬಲ ಕೊಟ್ಟು ಸಹಕರಿಸಬೇಕು. ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್‌ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments