Webdunia - Bharat's app for daily news and videos

Install App

ರೌಡಿಗಳ ಪಾಲಿಗೆ ಸಿಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲಂದಂಗಾಯ್ತಾ? ಸಿಸಿಬಿ

Webdunia
ಬುಧವಾರ, 23 ಆಗಸ್ಟ್ 2023 (16:04 IST)
ಒಂದು ಕಾಲದಲ್ಲಿ ಸಿಸಿಬಿ ಅಂದ್ರೆ ರೌಡಿಗಳು ಥರ ಥರ ಅಂತ ನಡುತ್ತಿದ್ರು. ಆದ್ರೆ ಇತ್ತಿಚೇಗೆ ರೌಡಿಗಳಿಗೆ ಸಿಸಿಬಿ ಮೇಲಿನ ಭಯ ಕಡಿಮೆ ಆದಂಗೆ ಕಾಣ್ತಿದೆ. ಯಾಕಂದ್ರೆ ಸಿಸಿಬಿ ಕರೆಸಿ ದಿನವಿಡಿ ಒಬ್ಬ ರೌಡಿ ಶೀಟರ್ ವಿಚಾರಣೆ ನಡೆಸಿ ಬಾಲ ಬಿಚ್ಚಿದ್ರೆ ಕಟ್ ಮಾಡ್ತಿವಿ ಅಂತ ಹೇಳಿದ್ಮೇಲೂ ರೌಡಿಗಳು ಬಾಲ ಬಿಚ್ಚಿದ್ದಾರೆ. ಎಸ್ ಮೊನ್ನೆ ಮೊನ್ನೆ 19ನೇ ತಾರೀಖು ಶನಿವಾರ ಪಾತಕಿ ಬೇಕರಿ ರಘುನಾ ಸಿಸಿಬಿ ಪೊಲೀಸ್ರು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ರು.‌ವಿಚಾರಣೆ ನಡೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ರು ಮಾರನೇ ದಿನ 20ನೇ ತಾರೀಖು ಭಾನುವಾರ ಇದೇ ಬೇಕರಿ ರಘು ಅಂಡ್ ಸೈಕಲ್ ರವಿ ಉದ್ಯಮಿಯನ್ನ ಕಿಡ್ನಾಪ್ ಮಾಡಿ ಕೊಲೆಗೆ ಯತ್ನಿಸಿದ್ದಾಗಿ ದೂರು ದಾಖಲಾಗಿದೆ. ಉದ್ಯಮಿ ಗಜೇಂದ್ರ ಎಂಬುವವರು ರಾಮಚಂದ್ರಪುರ ಪಾರ್ಕ್ ಬಳಿ ಇದ್ದಾಗ ಮಾರಾಕಸ್ತ್ರ ಜೊತೆಗೆ ಬಂದಿದ್ದ ದುಷ್ಕರ್ಮಿಗಳು ಗಜೇಂದ್ರ ಕೊಲೆಗೆ ಯತ್ನಿಸಿದ್ರಂತೆ. ಸೈಕಲ್ ರವಿ ಮತ್ತು ಬೇಕರಿ ರಘು ಮುಂದೆ ಕಾರಿನಲ್ಲಿದ್ದಾರೆಂದು ಅವರೆ ಕೊಲೆ ಮಾಡಲು ಹೇಳಿದ್ದಾರೆಂದು ಉದ್ಯಮಿ ಗಜೇಂದ್ರ ಕೊಲೆಗೆ ಮುಂದಾಗಿದ್ದಾಗಿ ಗಜೇಂದ್ರ ದೂರು ನೀಡಿದ್ದಾರೆ. ಸದ್ಯ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಸೈಕಲ್ ರವಿ ಮತ್ತಯ ಬೇಕರಿ ರಘು ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಜೆಪಿ ಪಾದಯಾತ್ರೆ ಸಿದ್ಧತೆ ಬೆನ್ನಲ್ಲೇ ರಾಜೀನಾಮೆ ಬಗ್ಗೆ ಮಹತ್ವದ ನಿರ್ಧಾರಕ್ಕೆ ಮುಂದಾದ ಬಿ ನಾಗೇಂದ್ರ

ಪತಿ ಪಾರ್ಕ್ ನಲ್ಲಿ ಬೇರೊಬ್ಬ ಯುವತಿಯೊಂದಿಗಿದ್ದಾಗ ಸಡನ್ ಎಂಟ್ರಿಕೊಟ್ಟ ಪತ್ನಿ ಮಾಡಿದ್ದೇನು ನೋಡಿ Video

ಬಸ್ ನಲ್ಲಿದ್ದ 80 ಪ್ರಯಾಣಿಕರಲ್ಲಿ ಇಬ್ಬರೇ ಪುರುಷರು: ಕಲೆಕ್ಷನ್ ಆಗಿಲ್ಲಾಂತ ಬೈಬೇಡಿ ಸಾರ್ ಎಂದ ಕಂಡಕ್ಟರ್ Video

ಕಾರು ತೊಳೆಯಲು ಎಂಪಿ ಸಾಹೇಬ್ರಿಗೆ ಅಗ್ನಿ ಶಾಮಕ ದಳದವರೇ ಬೇಕು: ಸಂಸದ ಎಂದ ಮಾತ್ರಕ್ಕೆ ಇಂಥಾ ದರ್ಬಾರಾ Video

ಮುಂದಿನ ಸುದ್ದಿ
Show comments