Webdunia - Bharat's app for daily news and videos

Install App

ಸಂಸದ ಖರ್ಗೆಗೆ ಸೋಲಿನ ಭೀತಿ ಇಲ್ವಂತೆ!

Webdunia
ಶುಕ್ರವಾರ, 1 ಫೆಬ್ರವರಿ 2019 (20:18 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಸೋಲಿನ‌ ಭೀತಿ ಎದುರಾಗಿದೆ ಎಂಬಂತೆ ಹರಿದಾಡುತ್ತಿರುವ ಮಾತುಗಳಿಗೆ ಸಚಿವರೊಬ್ಬರು ತಿರುಗೇಟು ನೀಡಿದ್ದಾರೆ.

ಯಾದಗಿರಿಯಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಕ್ಷೇತ್ರದಲ್ಲಿ ಸಂಸದರಿಗೆ ಅಪಾರ ಸಂಖ್ಯೆಯ ಬೆಂಬಲಿಗರು ಇದ್ದಾರೆ. ಅವರಿಗ್ಯಾಕೆ ಸೋಲಿನ ಭೀತಿ ಎಂದು ಮರು ಪ್ರಶ್ನಿಸಿದ್ದಾರೆ. ಯಾರನ್ನೂ ಕೇಳಿ ಕ್ಷೇತ್ರಕ್ಕೆ, ಗುರುಮಠಕಲ್ ಗೆ ಬರಬೇಕಿಲ್ಲ. ಅವರ ತವರು ಕ್ಷೇತ್ರ ಅದಾಗಿದೆ. ಅವರಿಂದ ಬಿಜೆಪಿಯವರಿಗೆ ಸೋಲಿನ ಭೀತಿ ಇದೆ ಎಂದು ತಿರುಗೇಟು ನೀಡಿದ್ದಾರೆ.

ಸೋಲಿನ ಭೀತಿಯಲ್ಲಿರುವ ಜನರು ಈ ರೀತಿ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments