‘ಬಿಜೆಪಿ ವಿಶ್ವಾಸಮತ ಗೆಲ್ಲೋದ್ರಲ್ಲಿ ಅನುಮಾನ ಇಲ್ಲವೆಂದ ಕಾಂಗ್ರೆಸ್ ಮುಖಂಡ’

Webdunia
ಭಾನುವಾರ, 28 ಜುಲೈ 2019 (17:56 IST)
ಮೈತ್ರಿ ಸರಕಾರ ಪತನಗೊಂಡ ಬಳಿಕ ಬಿಜೆಪಿ ರಾಜ್ಯಭಾರ ಶುರುವಾಗಿದ್ದು, ಕಮಲ ಪಾಳೆಯ ವಿಶ್ವಾಸ ಮತವನ್ನು ಸಾಬೀತು ಪಡಿಸುತ್ತದೆ. ಹೀಗಂತ ಕಾಂಗ್ರೆಸ್ ಮುಖಂಡರೇ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ವಿಧಾನಸಭೆಯಲ್ಲಿ ಈಗೇನಿದ್ದರೂ ಮ್ಯಾಜಿಕ್ ಸಂಖ್ಯೆಯ ಆಟ.ಇದರಲ್ಲಿ ಬಿ.ಎಸ್.ಯಡಿಯೂರಪ್ಪ ಗೆಲವು ಸಾಧಿಸುತ್ತಾರೆ. ಹೀಗಂತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.

ಯಡಿಯೂರಪ್ಪ ನಮ್ಮ ಜಿಲ್ಲೆಯವರೇ ಆಗಿದ್ದಾರೆ. ಅವರಿಗೆ ಗುಡ್ ಲಕ್ ಎಂದು ಶುಭ ಕೋರಿದ ಅವರು, ಬಿಜೆಪಿ ಆಪರೇಷನ್ ಕಮಲ ನಡೆಸಿಲ್ಲ. ನಡೆಸಿದ್ದರೂ ಅದರ ಪ್ರಮಾಣ ಕಡಿಮೆ ಅಂತ ಕಮಲ ಪಾಳೆಯದ ಪರ ಬ್ಯಾಟಿಂಗ್ ಬೀಸಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ದೋಸ್ತಿ ಸರಕಾರದ ನಡೆಯಿಂದ ರೋಸಿಹೋಗಿ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments