Webdunia - Bharat's app for daily news and videos

Install App

‘ಬಿಜೆಪಿ ವಿಶ್ವಾಸಮತ ಗೆಲ್ಲೋದ್ರಲ್ಲಿ ಅನುಮಾನ ಇಲ್ಲವೆಂದ ಕಾಂಗ್ರೆಸ್ ಮುಖಂಡ’

Webdunia
ಭಾನುವಾರ, 28 ಜುಲೈ 2019 (17:56 IST)
ಮೈತ್ರಿ ಸರಕಾರ ಪತನಗೊಂಡ ಬಳಿಕ ಬಿಜೆಪಿ ರಾಜ್ಯಭಾರ ಶುರುವಾಗಿದ್ದು, ಕಮಲ ಪಾಳೆಯ ವಿಶ್ವಾಸ ಮತವನ್ನು ಸಾಬೀತು ಪಡಿಸುತ್ತದೆ. ಹೀಗಂತ ಕಾಂಗ್ರೆಸ್ ಮುಖಂಡರೇ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ವಿಧಾನಸಭೆಯಲ್ಲಿ ಈಗೇನಿದ್ದರೂ ಮ್ಯಾಜಿಕ್ ಸಂಖ್ಯೆಯ ಆಟ.ಇದರಲ್ಲಿ ಬಿ.ಎಸ್.ಯಡಿಯೂರಪ್ಪ ಗೆಲವು ಸಾಧಿಸುತ್ತಾರೆ. ಹೀಗಂತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.

ಯಡಿಯೂರಪ್ಪ ನಮ್ಮ ಜಿಲ್ಲೆಯವರೇ ಆಗಿದ್ದಾರೆ. ಅವರಿಗೆ ಗುಡ್ ಲಕ್ ಎಂದು ಶುಭ ಕೋರಿದ ಅವರು, ಬಿಜೆಪಿ ಆಪರೇಷನ್ ಕಮಲ ನಡೆಸಿಲ್ಲ. ನಡೆಸಿದ್ದರೂ ಅದರ ಪ್ರಮಾಣ ಕಡಿಮೆ ಅಂತ ಕಮಲ ಪಾಳೆಯದ ಪರ ಬ್ಯಾಟಿಂಗ್ ಬೀಸಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ದೋಸ್ತಿ ಸರಕಾರದ ನಡೆಯಿಂದ ರೋಸಿಹೋಗಿ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದರು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments