ಪ್ರತಾಪ್​​​​​​​​ಸಿಂಹಗೆ ಕಾಮನ್ ಸೆನ್ಸ್ ಇಲ್ವಾ..?

Webdunia
ಮಂಗಳವಾರ, 15 ನವೆಂಬರ್ 2022 (18:09 IST)
ಗುಂಬಜ್ ಮಾದರಿ ಬಸ್ ನಿಲ್ದಾಣ ನಿರ್ಮಾಣ ಮಾಡಿದ್ರೆ ಜೆಸಿಬಿ ಯಂತ್ರದ ಮೂಲಕ ಒಡೆದು ಹಾಕ್ತೀನಿ ಎಂಬ ಪ್ರತಾಪ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಗುಂಬಾಜ್ ಮಾದರಿಯಲ್ಲಿರುವ ಎಲ್ಲವನ್ನೂ ಒಡೆದು ಹಾಕ್ತಾರಾ? ಅದನ್ನ ಒಡೆದು ಹಾಕಲು ಇವರು ಯಾರು?’ ಅಂತಾ ಮೈಸೂರಿನಲ್ಲಿ ಪ್ರತಾಪ್​​​ ಸಿಂಹ ವಿರುದ್ಧ ಕಿಡಿಕಾರಿದ್ದಾರೆ. ‘ಜವಾಬ್ದಾರಿಯಾಗಿರುವ ಎಂಪಿ ಸರಿಯಾಗಿ ಮಾತನಾಡಬೇಕು? ಗುಂಬಜ್ ಮಾದರಿ ಮಾಡಿರುವುದು ಎಂಜಿನಿಯರ್​​​​, ಅದನ್ನ ಮಾಡುವಾಗ ಸಂಸದರು ಏನ್ ಮಾಡ್ತಾ ಇದ್ರು? ಗುಂಬಾಜ್ ಮಾದರಿಯಲ್ಲಿರುವ ಎಲ್ಲವನ್ನೂ ಒಡೆದು ಹಾಕ್ತಾರಾ..? ಪ್ರತಾಪಸಿಂಹನಿಗೆ ಕಾಮನ್ ಸೆನ್ಸ್ ಇಲ್ವಾ?’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ

ಮುಂದಿನ ಸುದ್ದಿ
Show comments