Webdunia - Bharat's app for daily news and videos

Install App

ನಗುತ್ತಲೇ ಐದು ವರ್ಷ ಕಳೆದ ಸದಾನಂದಗೌಡ ಎಂದೋರಾರು?

Webdunia
ಗುರುವಾರ, 4 ಏಪ್ರಿಲ್ 2019 (20:30 IST)
ಈ ಬಾರಿಯ ಚುನಾವಣೆ ಕೇವಲ ಬಿಜೆಪಿ-ಕಾಂಗ್ರೆಸ್ ನಡುವಿನ ಚುನಾವಣಾ ಹೋರಾಟ ಅಲ್ಲ, ದೇಶದ, ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಡಿಸಿಎಂ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡ ಅವರ ಪರವಾಗಿ ಕಮ್ಮಗೊಂಡನಹಳ್ಳಿಯಲ್ಲಿ ರೋಡ್‌ ಶೋನಲ್ಲಿ ಮಾತನಾಡಿದ ಅವರು, ಸೈದ್ದಾಂತಿಕವಾಗಿ ಜೆಡಿಎಸ್ ಎರಡು ಪಕ್ಷಗಳು ಒಂದೇ ರೀತಿ ಇವೆ. ಅದರಂತೆಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮೊದಲಿಗೆ ಉತ್ತರ ಕ್ಷೇತ್ರವನ್ನು ಎಚ್.ಡಿ ದೇವೇಗೌಡರಿಗೆ ಬಿಟ್ಟುಕೊಟ್ಟಿದ್ದೆವು. ಎಚ್.ಡಿ ದೇವೇಗೌಡರು ತುಮಕೂರು ಬಯಸಿದ್ದರಿಂದ ಇಲ್ಲಿಗೆ ಕೃಷ್ಣ ಭೈರೇಗೌಡರನ್ನು ಇಲ್ಲಿನ ಅಭ್ಯರ್ಥಿ ಮಾಡಿದೆವು. ಇಲ್ಲಿಂದ ಗೆದ್ದು ಹೋದ ಡಿ.ವಿ ಸದಾನಂದಗೌಡರು ಯಾವುದೇ ಕೆಲಸ ಮಾಡಲಿಲ್ಲ. ಬದಲಿಗೆ ಡಿವಿಎಸ್ ನಗುತ್ತಲೇ ಇಡೀ ಐದು ವರ್ಷ ಕಾಲ ಕಳೆದರು.

ಇದೀಗ ನಿಮ್ಮ ಕೆಲಸ ಮಾಡಿಕೊಡಬಲ್ಲ ದಕ್ಷ ಅಭ್ಯರ್ಥಿ ಕೊಟ್ಟಿದ್ದೇವೆ. ಶಾಸಕನಾಗಿ, ಸಂಸದನಾಗಿ ಸಾಕಷ್ಟು ಅನುಭವ ಹೊಂದಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳಲ್ಲಿ ಬರೀ ಮಾತಿನ ಮೋಡಿ ಅಷ್ಟೇ ಪ್ರದರ್ಶಿಸಿದರು. ಪ್ರಪಂಚದಲ್ಲಿ ಅತ್ಯಂತ ಸುಳ್ಳು ಹೇಳುವ ಪ್ರಧಾನಿ ಇದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments