Webdunia - Bharat's app for daily news and videos

Install App

'ಸಿದ್ದರಾಮಯ್ಯಗೆ ತಲೆ ಇದೆಯೋ ಇಲ್ವೋ?'

Webdunia
ಭಾನುವಾರ, 20 ಅಕ್ಟೋಬರ್ 2019 (17:18 IST)
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನವರು ಗೋವಾದಲ್ಲಿ ಸುಮ್ಮನೆ ಕುಳಿತುಕೊಂಡರೆ ಮಹದಾಯಿ ವಿವಾದ ಇತ್ಯರ್ಥವಾಗುತ್ತದೆ. ಆದರೆ ಕಾಂಗ್ರೆಸ್ ನವರು ಖ್ಯಾತೆ ತೆಗೆದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.

ಗೋವಾ ಸಿಎಂ ಮಾತುಕತೆಗೆ ಸಿದ್ಧರಿದ್ದಾರೆ. ಆದರೆ ಕೈ ಪಡೆ ವಿರೋಧ ಮಾಡೋದನ್ನು ಬಿಡಬೇಕು.  ಸಿದ್ದರಾಮಯ್ಯ ಕಾಂಗ್ರೆಸ್ ಗೆ ಈಚೆಗೆ ಸೇರ್ಪಡೆಗೊಂಡವರು. ಅವರಿಗೆ ಇತಿಹಾಸ ಗೊತ್ತಿಲ್ಲ ಎಂದು ಜರಿದರು.

ಕೇಂದ್ರದಲ್ಲಿ ಯುಪಿಎ ಸರಕಾರ ಇದ್ದಾಗ ತುಮಕೂರು ಸ್ವಾಮೀಜಿಗಳಿಗೆ ಭಾರತ ರತ್ನ ಯಾಕೆ ಕೊಡಲಿಲ್ಲ. ಸಿದ್ದರಾಮಯ್ಯನವರಿಗೆ ತಲೆ ಇದೆಯೋ ಇಲ್ಲವೋ ಗೊತ್ತಿಲ್ಲ. ಹೀಗಂತ ಶೆಟ್ಟರ್ ಹರಿಹಾಯ್ದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಮುಂದಿನ ಸುದ್ದಿ
Show comments