Webdunia - Bharat's app for daily news and videos

Install App

ಅತೀ ವೇಗವೇ ಸಾವಿಗೆ ಕಾರಣವಾಯ್ತಾ?

Webdunia
ಭಾನುವಾರ, 6 ನವೆಂಬರ್ 2022 (17:29 IST)
ರೇಣುಕಾಚಾರ್ಯ ಸಹೋದರನ ಪುತ್ರ ಸಾವಿನ ಕುರಿತು ಹಲವು ಅನುಮಾನಗಳು ಎದ್ದಿದ್ದು, ಇದು ಕೊಲೆಯೋ, ಅಪಘಾತವೋ ಎಂಬ ಬಗ್ಗೆ ಅನುಮಾನ ಮೂಡಿದೆ. ಆದರೆ ಚಂದ್ರು ಮನೆಯವರು ಇದು ಹತ್ಯೆ ಎಂದು ಹೇಳುತ್ತಿದ್ಧಾರೆ. ಆದರೆ ಚಂದ್ರಶೇಖರ್‌ ಸಾವಿಗೆ ಓವರ್​​ ಸ್ಪೀಡ್​​​ ಕಾರಣವಾಯ್ತ ಎಂಬ ಅನುಮಾನ ಮೂಡಿದೆ.
ಶಿವಮೊಗ್ಗದ ವಿದ್ಯಾನಗರದಲ್ಲಿ ರಾತ್ರಿ 11.21ಕ್ಕೆ ಚಂದ್ರಶೇಖರ್‌ ಕರೆ ಮಾಡಿದ್ದಾರೆ. ಈ CDR ಟೈಂ ದಾಖಲಾಗಿದೆ. 
ಇದೀಗ ಮುತ್ತಿನಕೊಪ್ಪದಿಂದ ಶಿವಮೊಗ್ಗಕ್ಕೆ ಕೇವಲ 11 ನಿಮಿಷದಲ್ಲಿ ಬಂದ್ರಾ ಎಂಬ ಅನುಮಾನ ಮೂಡಿದೆ. 
ಪೆಟ್ರೋಲ್‌ ಬಂಕ್‌ನ CCTVಯಲ್ಲಿ ಕಾರು ಪಾಸಾದ ದೃಶ್ಯ ಸೆರೆಯಾಗಿದೆ. ಅಷ್ಟು ವೇಗವಾಗಿ  ರೇಣುಕಾಚಾರ್ಯ ಪುತ್ರ ಶಿವಮೊಗ್ಗ ತಲುಪಿದ್ರಾ ಎಂಬ ಗುಮಾನಿ ಎದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments