Webdunia - Bharat's app for daily news and videos

Install App

ಮೈತ್ರಿ ಸರಕಾರ ಸತ್ತಿದೆ ಎಂದೋರಾರು?

Webdunia
ಗುರುವಾರ, 16 ಮೇ 2019 (16:07 IST)
ಜನರ ಪಾಲಿಗೆ ಸಮ್ಮಿಶ್ರ ಸರ್ಕಾರ ಸತ್ತಿದೆ. ಬಿಜೆಪಿ ಸರ್ಕಾರ ಯಾವಾಗ ಆಡಳಿತಕ್ಕೆ ಬರುತ್ತೆ ಅಂತಾ ಜನರು ಕಾಯುತ್ತಿದ್ದಾರೆ‌. ಹೀಗಂತ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿ.ವೈ‌. ವಿಜಯೇಂದ್ರ ಹೇಳಿಕೆ ನೀಡಿದ್ದು, ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಿಜೆಪಿ ಗಲ್ಲುತ್ತೆ.
ಇದರ ಪರಿಣಾಮ ರಾಜ್ಯ ರಾಜಕೀಯದ ಮೇಲೆ ಆಗುತ್ತೆ. ರಾಜಕೀಯದಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗುತ್ತೆ. ಸರ್ಕಾರದ ಬಗ್ಗೆ ಜೆಡಿಎಸ್ -ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ ಎಂದರು.

ಅವರ ಕಚ್ಚಾಟದಿಂದಲೇ ಸರ್ಕಾರ ಪತನವಾಗುತ್ತೆ. ಮೈತ್ರಿ ನಾಯಕರ ಹೇಳಿಕೆ ನೋಡಿದ್ರೆ ಅಸಮಾಧಾನ ಭುಗಿಲೆದ್ದಿರುವುದು ಗೊತ್ತಾಗುತ್ತೆ ಎಂದ್ರು.

ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ. ಸಿಎಮ್ ಕನಸು ಕಾಣುತ್ತಿರುವುದು ಸಿದ್ದರಾಮಯ್ಯ. ಯಡಿಯೂರಪ್ಪನವರನ್ನು ಅಧಿಕಾರದಿಂದ ದೂರವಿಡಲು ಸಮ್ಮಿಶ್ರ ಸರ್ಕಾರ ಮಾಡಿದ್ದಾರೆ ಎಂದು ಆರೋಪ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments