Webdunia - Bharat's app for daily news and videos

Install App

ಮೈತ್ರಿ ಸರಕಾರ ಹಳಸಿದೆ ಎಂದೋರಾರು?

Webdunia
ಶುಕ್ರವಾರ, 24 ಮೇ 2019 (17:48 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಹಳಸಿದೆ. ಮುಂದೆ ರಾಜಕೀಯ ಧ್ರುವೀಕರಣ ಆಗುತ್ತದೆ ಅಂತ ಮಾಜಿ ಸಚಿವ ಹೇಳಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ಕಾಂಗ್ರೆಸ್ ವಿಭಜನೆಯ ಹಾದಿಯಲ್ಲಿದೆ. ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿಕೊಂಡಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನದ ಬಳಿಕ ರಾಜ್ಯ ರಾಜಕೀಯದಲ್ಲಿ ದೃವೀಕರಣ ಆರಂಭವಾಗುತ್ತದೆ. ಹೀಗಂತ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಸರ್ಕಾರ ರಚನೆಗೆ ಅಗತ್ಯವಾಗಿರುವಷ್ಟು ಶಾಸಕರ ಸಂಖ್ಯಾಬಲ ಬಿಜೆಪಿಗೆ ದೊರಕುತ್ತದೆ. ಅದು ಹೇಗೆ ಏನು ಎಂಬುದನ್ಮು ನೀವೇ ನೋಡುತ್ತೀರಿ ಅಂತ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments