ಅಂಗನವಾಡಿ ಕಾರ್ಯಕರ್ತೆ ಇಂಥಾ ಕೆಲಸ ಮಾಡೋದಾ?

Webdunia
ಗುರುವಾರ, 6 ಜೂನ್ 2019 (17:56 IST)
ಮುದ್ದು ಮಕ್ಕಳಿಗೆ ಪಾಠ ಹೇಳಿಕೊಡಬೇಕಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮಾಡಬಾರದ ಕೆಲಸ ಮಾಡಿ ತಗಲಾಕಿಕೊಂಡಿದ್ದಾರೆ.

ಅಂಗನವಾಡಿಯಲ್ಲಿನ ಆಹಾರ ಕದ್ದು ಸಾಗಿಸುವಾಗ ಗ್ರಾಮಸ್ಥರ ಸಿಕ್ಕಿಬಿದ್ದಿದ್ದಾರೆ ಕಾರ್ಯಕರ್ತೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಘಟನೆ ನಡೆದಿದೆ.

ಕಾಗವಾಡದ ಅಂಗನವಾಡಿ ಸಂಖ್ಯೆ ಏಳರಲ್ಲಿ ಈ ಘಟನೆ ನಡೆದಿದ್ದು, ಲೂನಾ ಎಕ್ಸ ಎಲ್ ಬೈಕ್ ನಲ್ಲಿ ಆಹಾರ ಸಾಗಿಸುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಗ್ರಾಮಸ್ಥರು.

ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡಬೆಕಿದ್ದ ಆಹಾರ ಪದಾರ್ಥಗಳನ್ನು ಕಾರ್ಯಕರ್ತೆ ಮನೆಗೆ ಸಾಗಿಸುತ್ತಿದ್ದಳು.
ಸ್ಥಳಕ್ಕೆ ಕಾಗವಾಡ ಸಿಡಿಪಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments