Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆ ಇಂಥಾ ಕೆಲಸ ಮಾಡೋದಾ?

Webdunia
ಗುರುವಾರ, 6 ಜೂನ್ 2019 (17:56 IST)
ಮುದ್ದು ಮಕ್ಕಳಿಗೆ ಪಾಠ ಹೇಳಿಕೊಡಬೇಕಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮಾಡಬಾರದ ಕೆಲಸ ಮಾಡಿ ತಗಲಾಕಿಕೊಂಡಿದ್ದಾರೆ.

ಅಂಗನವಾಡಿಯಲ್ಲಿನ ಆಹಾರ ಕದ್ದು ಸಾಗಿಸುವಾಗ ಗ್ರಾಮಸ್ಥರ ಸಿಕ್ಕಿಬಿದ್ದಿದ್ದಾರೆ ಕಾರ್ಯಕರ್ತೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಘಟನೆ ನಡೆದಿದೆ.

ಕಾಗವಾಡದ ಅಂಗನವಾಡಿ ಸಂಖ್ಯೆ ಏಳರಲ್ಲಿ ಈ ಘಟನೆ ನಡೆದಿದ್ದು, ಲೂನಾ ಎಕ್ಸ ಎಲ್ ಬೈಕ್ ನಲ್ಲಿ ಆಹಾರ ಸಾಗಿಸುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಗ್ರಾಮಸ್ಥರು.

ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡಬೆಕಿದ್ದ ಆಹಾರ ಪದಾರ್ಥಗಳನ್ನು ಕಾರ್ಯಕರ್ತೆ ಮನೆಗೆ ಸಾಗಿಸುತ್ತಿದ್ದಳು.
ಸ್ಥಳಕ್ಕೆ ಕಾಗವಾಡ ಸಿಡಿಪಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments