Webdunia - Bharat's app for daily news and videos

Install App

ರಾಮ- ಕೃಷ್ಣ ಹೆಸರಿನಲ್ಲಿ ಕಾಂಗ್ರೆಸ್‌ನವರಿಗೆ ಸಮಸ್ಯೆಯಿದೆಯಾ: ಆರ್‌ ಅಶೋಕ್ ಪ್ರಶ್ನೆ

Sampriya
ಬುಧವಾರ, 10 ಜುಲೈ 2024 (18:04 IST)
ಬೆಂಗಳೂರು: ಕಾಂಗ್ರಸ್ ಪಕ್ಷಕ್ಕೆ  ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಯಾವುದೇ ಹಕ್ಕಿಲ್ಲ,  ಇದು ತುಘಲಕ್‌ ಹುಚ್ಚರ ಆಡಳಿತ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಬಿಜೆಪಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ರಾಮನಗರ ಜಿಲ್ಲೆಗೆ ಕಾಂಗ್ರೆಸ್‌ನವರು ಹೆಸರು ಇಟ್ಟಿಲ್ಲ. ಹೀಗಿರುವಾಗ ಅವರಿಗೆ ಅದನ್ನು ಬದಲಾಯಿಸುವ ಹಕ್ಕಿಲ್ಲ. ಕರ್ನಾಟಕದಲ್ಲಿರುವ ರಾಮ ಕೃಷ್ಣ ಎಂದಿರುವ ಊರುಗಳ ಹೆಸರನ್ನು ಬದಲಾಯಿಸುತ್ತಾರಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನವರು  ಹೆಸರು ಬದಲಾಯಿಸುವ ಬದಲು ಮೊದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ. ಕಾಂಗ್ರೆಸ್‌ನವರಿಗೆ ರಾಮನ ಮೇಲೆ ದ್ವೇಷವಿದ್ದರೆ ಬೇರೆ ದಾರಿ ನೋಡಿಕೊಳ್ಳಲಿ.  ರಾಮನಗರ ಜಿಲ್ಲೆಗೆ ಅದರದ್ದೇ ಆದ ಘನತೆಯಿದೆ.. ಹುಚ್ಚರಂತೆ, ತುಘಲಕ್‌ರಂತೆ ಎಲ್ಲವನ್ನೂ ಬೆಂಗಳೂರಿಗೆ ಸೇರಿಸಬಾರದು ಎಂದು ಎಚ್ಚರಿಕೆ ನೀಡಿದರು.

ಈ ಸಂಬಂಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಜೆಡಿಎಸ್‌-ಬಿಜೆಪಿಯಲ್ಲಿ ಸಮನ್ವಯದ ಕೊರತೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments