Webdunia - Bharat's app for daily news and videos

Install App

ಅನಾಥ ಹೆಣದಲ್ಲೂ ಹಣ ಮಾಡ್ತಿದೆಯಾ ಸರ್ಕಾರ?

Webdunia
ಸೋಮವಾರ, 31 ಜುಲೈ 2023 (19:00 IST)
ಅನಾಥ ಶವಗಳನ್ನ ಮಾರಾಟ ಮಾಡ್ತಿರೋ ಆರೋಪ ಸರ್ಕಾರದ ಮೇಲೆ ಕೇಳಿಬಂದಿದೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಅನಾಥ ಶವ ಮಾರಾಟ ಮಾಡಲಾಗ್ತಿದೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪ ಮಾಡಿದ್ದಾರೆ.
 
ವಿಕ್ಟೋರಿಯ, ಬೌರಿಂಗ್,ಕೆಸಿ.ಜನರಲ್ ಆಸ್ಪತ್ರೆಗಳಲ್ಲಿ ಶವ ಮಾರಾಟವಾಗ್ತಿದೆ .ಅಂಗಾಂಗಗಳನ್ನ ಖಾಸಗಿ ಆಸ್ಪತ್ರೆ,ಲ್ಯಾಬ್ ಗಳಿಗೆ ಮಾರಾಟ ಮಾಡಲಾಗ್ತಿದೆ.ಆಸ್ಪತ್ರೆಯ ವೈದ್ಯರು,ಸಿಬ್ಬಂದಿ ದಂಧೆಯಲ್ಲಿ ಭಾಗಿಯಾಗಿದ್ದಾರೆಂಬ  ಆರೋಪ ಕೇಳಿಬಂದಿದೆ.ಎನ್ ಜಿ ಒ ಹೆಸರಲ್ಲಿ ಬರುವವರಿಗೆ ಶವ ನೀಡ್ತಿದ್ದಾರೆ.ಅವರು ಲ್ಯಾಬ್ ಗಳಿಗೆ ಶವ ಮಾರುತ್ತಿದ್ದಾರೆ.ಈ ಬಗ್ಗೆ ಗೃಹಸಚಿವರು, ಆರೋಗ್ಯ ಸಚಿವರಿಗೆ ಮನವಿ ಪತ್ರ ಸಲ್ಲಿಕೆ ಮಾಡಲಾಗಿದೆ ಹೆಚ್ಚಿನ ತನಿಖೆ ನಡೆಸಿ ಅಂತಾ  ಸರ್ಕಾರಕ್ಕೆ ಎನ್.ಆರ್.ರಮೇಶ್ ಒತ್ತಾಯ ಮಾಡಿದ್ದಾರೆ.
 
ಎನ್.ಆರ್.ರಮೇಶ್ ಆರೋಪಕ್ಕೆ ದಿನೇಶ್ ಗುಂಡೂರಾವ್ ಅಸಡ್ಡೆ ತೋರಿದ್ದು,ಬಿಜೆಪಿಯವರದ್ದು ಇದೆಲ್ಲ ಇದ್ದಿದ್ದೆ ಬಿಡಿ ಅಂತಾ ತಾತ್ಸಾರ ತೋರಿದ್ದಾರೆ. ಹಾಗಿದ್ರೆ ಸರ್ಕಾರ ಏನೇ ಮಾಡಿದ್ರೂ ಪ್ರಶ್ನಿಸಬಾರದಾ?ಸರ್ಕಾರ ಮಾಡೋ ಕೆಲಸ ಎಲ್ಲಾ ಸರಿನಾ? ಅಂತಾ ಎನ್ ಆರ್ ರಮೇಶ್ ಪ್ರಶ್ನೆ ಮಾಡ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments