Webdunia - Bharat's app for daily news and videos

Install App

ಸರ್ಕಾರ ಗಂಡ- ಹೆಂಡತಿ ಬಿಟ್ಟವರು ಲವ್ ಮಾಡಿದಂತಿದೆ ಎಂದೋರಾರು?

Webdunia
ಮಂಗಳವಾರ, 4 ಜೂನ್ 2019 (18:38 IST)
ರಾಜ್ಯದ ದೋಸ್ತಿ ಸರ್ಕಾರದ ವಿರುದ್ಧ ಗಂಭೀರ ವ್ಯಂಗ್ಯವಾಡಲಾಗಿದೆ.

ಮಾಜಿ ಶಾಸಕ ಲಕ್ಷ್ಮಣ ಸವದಿ ಮೈತ್ರಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರ ಗಂಡ ಬಿಟ್ಟ ಹೆಂಡತಿ ಮತ್ತು ಹೆಂಡತಿ ಸತ್ತ ಗಂಡ ಲವ್ ಮ್ಯಾರೇಜ್ ಆದಂತಿದೆ.

ಸದ್ಯ ಇವರಿಬ್ಬರೂ ಹೊಸದಾಗಿ ಮದುವೆಯಾದಂತಿದೆ ಅಂತ ಸವದಿ ವ್ಯಂಗ್ಯವಾಡಿದ್ದಾರೆ.
ಸದ್ಯ ಒಬ್ಬರಿಗೊಬ್ಬರಿಗೆ ತಾಳ ತಂತಿ ಇಲ್ಲ- ಹೊಂದಾಣಿಕೆ‌ ಇಲ್ಲ. ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಸಹ ಯಾವುದೇ ಯೋಜನೆ ಇಲ್ಲ ಎಂದು ದೂರಿದ್ದಾರೆ.

ರಾಜ್ಯ ಸರ್ಕಾರದವರು ನರೇಗಾ ಯೋಜನೆಯಲ್ಲಿ ಕೆಲಸ ಮಾಡಿಸಿ ಅಂತ ಹೇಳ್ತಾರೆ, ಆದರೆ ಆ ಯೋಜನೆ ಕೇಂದ್ರ ಸರ್ಕಾರದ್ದು ಹಾಗಾದರೆ ಇವರ ಕೊಡುಗೆ ಏನು? ಎಂದರು.

ಸಿದ್ದರಾಮಯ್ಯನವರಿಗೂ ಹಾಗೂ ದೇವೆಗೌಡರಿಗೂ 20 ವರ್ಷಗಳ ರಾಜಕೀಯ ದ್ವೇಷವಿದೆ. 2004 ರಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ದೇವೆಗೌಡರು ಅದಕ್ಕೆ ಅಡ್ಡಗಾಲು ಹಾಕಿ ಆ ಅವಕಾಶ ತಮ್ಮಿಂದ ಕಸಿದಿದ್ದು ಸಿದ್ದು ಮನಸಿನಲ್ಲಿದೆ ಎಂದರು .


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments