‘ಮತ್ತೊಂದು ಮಸೀದಿ ಕಳೆದುಕೊಳ್ಳಲು ಬಯಸಲ್ಲ’

Webdunia
ಶುಕ್ರವಾರ, 13 ಮೇ 2022 (18:23 IST)
ವಾರಾಣಸಿಯ ಜ್ಞಾನವ್ಯಾಪಿ ಮಸೀದಿಯ ಕುರಿತು ನ್ಯಾಯಾಲಯ ನೀಡಿರುವ ತೀರ್ಪು 1991ರ ಆರಾಧನಾ ಸ್ಥಳಗಳ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಕೋರ್ಟ್ ಆದೇಶವು 1991ರ ಆರಾಧನಾ ಸ್ಥಳದ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಬಾಬ್ರಿ ಮಸೀದಿ ಭೂ ವಿವಾದ ಕುರಿತಾಗಿ ಸುಪ್ರೀಂಕೋರ್ಟ್ ನೀಡಿದ ಆದೇಶದ ಉಲ್ಲಂಘನೆಯಾಗಿದೆ. ಬಾಬ್ರಿ ಮಸೀದಿ ಬಳಿಕ ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ತಾವು ಬಯಸಿಲ್ಲ ಎಂದು ತಿಳಿಸಿದ್ದಾರೆ.ಇದು ಸಂಪೂರ್ಣ ಉಲ್ಲಂಘನೆಯಾಗಿದೆ ಮತ್ತು ಇದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಮಸೀದಿ ಸಮಿತಿಗಳು ಸುಪ್ರೀಂಕೋರ್ಟ್‌ಗೆ ಹೋಗಲಿವೆ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ವಿಶಾ ಶರ್ಮಾ ಸಾವು ಪ್ರಕರಣ: ಪತಿ ಸಮರ್ಥ್ ಸಿಂಗ್ 7 ದಿನಗಳ ಪೊಲೀಸ್ ಕಸ್ಟಡಿಗೆ

ಅಸಮಾನತೆ ವಿರುದ್ಧ ಗಟ್ಟಿ ಶಕ್ತಿಯಾಗಿ ಕಾಕ್ರೋಚ್‌ ಹೊರಹೊಮ್ಮಲಿ ಎಂದ ನಟ ಚೇತನ್ ಅಹಿಂಸಾ

ಹಿಂದೂಗಳ ಮೇಲಿನ ದಾಳಿ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಏನ್ ಸಂದೇಶ ಸಾರುತ್ತಿದೆ: ಸಿಟಿ ರವಿ ಪ್ರಶ್ನೆ

ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ, 82ಮಂದಿ ಸಾವು, 9ಮಂದಿ ನಾಪತ್ತೆ

ದೇವಸ್ಥಾನದಲ್ಲಿ ಅನ್ನ ತಟ್ಟೆಗೆ ಎಸೆಯುತ್ತಾರೆ ಎಂದು ವಿಡಿಯೋ ಮಾಡಿದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು Video

ಮುಂದಿನ ಸುದ್ದಿ
Show comments