Webdunia - Bharat's app for daily news and videos

Install App

ಮನೆ ಕಳ್ಳನನು ಹಿಡಿದ ಸಾಕು ನಾಯಿ

Webdunia
ಶನಿವಾರ, 2 ಜುಲೈ 2022 (16:41 IST)

ಕೋಲ್ಕತಾದ ಕಾಲಿಘಾಟ್ ಪ್ರದೇಶದಲ್ಲಿ ಒಬ್ಬರ  ಮನೆಯಲ್ಲಿ ಕಳ್ಳನನ್ನು ಹಿಡಿಯಲು ಮತ್ತು ಕದ್ದ ಮಾಲುಗಳನ್ನು ವಶಪಡಿಸಿಕೊಳ್ಳಲು ಸಾಕು ನಾಯಿಯೊಂದು ಕುಟುಂಬಕ್ಕೆ ಸಹಾಯ ಮಾಡಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಿಂದ ಸ್ವಲ್ಪ ದೂರದಲ್ಲಿರುವ ಕಾಳಿಘಾಟ್ ಅಗ್ನಿಶಾಮಕ ಠಾಣೆ ಬಳಿಯ ಜಾದು ಭಟ್ಟಾಚಾರ್ಯ ಲೇನ್‌ನಲ್ಲಿ ಈ ಘಟನೆ ನಡೆದಿದೆ.  ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಕಳ್ಳನೊಬ್ಬ ಮನೆಗೆ ನುಗ್ಗಿ ಮುಖ್ಯ ಬಾಗಿಲಿನ ಬೀಗವನ್ನು ಮುರಿದು ಕೆಲವು ವಸ್ತುಗಳನ್ನು ಕದ್ದ ನಂತರ ರೆಫ್ರಿಜರೇಟರ್‌ನಲ್ಲಿದ್ದ ಆಹಾರವನ್ನು ತಿನ್ನುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಗಮನಿಸಿದ ಮನೆಯ ಮಹಿಳೆ ಎಚ್ಚೆತ್ತುಕೊಂಡು ಎಲ್ಲರನ್ನು ಕೂಗಿದ್ದಾರೆ. ಅವರ ಕಿರುಚಾಟ ಕೇಳಿ ಉಳಿದವರೂ ಎಚ್ಚರಗೊಂಡರು ತಕ್ಷಣ ಮಹಿಳೆ ಬಳಿಗೆ ಬಂದಿದ್ದಾರೆ. ಇದರಲ್ಲಿ ಪ್ರಸೇನ್‌ಜಿತ್ ಚಕ್ರವರ್ತಿ ಎನ್ನವವರು ಕಳ್ಳನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಂತೆ, ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಗಮನಿಸಿದ ಅವರ ಮನೆಯ ನಾಯಿ ರಾಕಿ ಕಳ್ಳನ ಮೇಲೆ ಎರಗಿತು. ಮನೆಯವರಿಗೆ ಕಳ್ಳನನ್ನು ಹಿಡಿಯಲು ಈ ನಾಯಿ ಸಹಾಯ ಮಾಡಿದೆ. ನಾಯಿ ಕಳ್ಳನನ್ನು ಕಚ್ಚಿತು ಮತ್ತು ಅವನ ಕಾಲನ್ನು ಹಿಡಿದಿತ್ತು. ನಂತರ ಮನೆಯವರು ಕಳ್ಳನನ್ನು ಹಿಡಿಯಲು ಪೊಲೀಸರಿಗೆ ಕರೆ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದು ನಾಯಿಯ ಸಹಾಸದ  ಕೆಲಸವಾಗಿದೆ ಎಂದು ನೆಟ್ಟಿಗರು ಹೇಳಿದ್ದಾರೆ. ಈ ಪ್ರದೇಶದಲ್ಲಿ ತರಕಾರಿ ಮಾರಾಟಗಾರ ಮಾಡುವ ಮೂಲಕ ಅನೇಕ ಮನೆಗಳಿಗೆ ಕನ್ನ ಹಾಕಿದ್ದಾರೆ ಮತ್ತು ಈ ಪ್ರದೇಶದ ಆಸು-ಪಾಸಿನಲ್ಲಿ ಇವರ ದೊಡ್ಡ ಗ್ಯಾಂಗ್  ಎಂದು  ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ” ಎಂದು ಅವರು ಹೇಳಿದರು. ಆರೋಪಿಯು ಮನೆಯ ದೇವರಿಗೆ ತೊಡಿಸಿದ ಚಿನ್ನಾಭರಣಗಳನ್ನು ಕದಿಯಲು ಯತ್ನಿಸುತ್ತಿದ್ದ ಎಂದು ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments