Webdunia - Bharat's app for daily news and videos

Install App

ಚಿರತೆಗಳ ದಾಳಿಯಿಂದ ಪಾರಾದ ಸಾಕುನಾಯಿ!

Webdunia
ಮಂಗಳವಾರ, 27 ಜುಲೈ 2021 (19:00 IST)
ಮೂರರಿಂದ ನಾಲ್ಕು ಚಿರತೆಗಳು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿ ಮೇಲೆ ಏಕಾಏಕಿ ದಾಳಿ ಮಾಡಿದರೂ ಮನೆಯವರ ಸಮಯಪ್ರಜ್ಞೆಯಿಂದ ಬದುಕುಳಿದ ಘಟನೆ ಬೆಂಗಳೂರು ಹೊ
ರವಲಯದ ನೆಲಮಂಗಲ ತಾಲೂಕಿನ ತೊರೆಕೆಂಪಹಳ್ಳಿಯಲ್ಲಿ ನಡೆದಿದೆ.
ಹೊಲದಲ್ಲಿರುವ ಮನೆಗೆ ಮಂಗಳವಾರ ಮುಂಜಾನೆ ಸಮಯದಲ್ಲಿ ಚಿರತೆಗಳು ದಾಳಿ ಮಾಡಿದ್ದು, ಜನರು ಗಲಾಟೆ ಮಾಡಿದಾಗ ಓಡಿ ಹೋಗಿವೆ, ತೊರೆಕೆಂಪಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮನೆಮಾಡಿದ್ದು ಚಿರತೆ ಸೆರೆಗೆ ಒತ್ತಾಯ ಮಾಡಿದ್ದಾರೆ.
ಮೂರ್ನಾಲ್ಕು ಚಿರತೆಗಳು ಕಾಂಪೌಂಡ್ ಗೋಡೆಗಳನ್ನು ಜಂಪ್ ಮಾಡಿ ಮನೆಯ ಆವರಣದಲ್ಲಿದ್ದ ನಾಯಿಯ ಮೇಲೆ ದಾಳಿ ಮಾಡಿದ್ದವು ನಾಯಿ ಬೊಗಳುವುದನ್ನು ನೋಡಿ ನಾವೆಲ್ಲರೂ ಹೊರ ಬಂದು ಗಲಾಟೆ ಮಾಡಿದಾಗ ಓಡಿ ಹೋದವು ಎಂದು ಪ್ರತ್ಯಕ್ಷದರ್ಶಿ ಅನಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments