Webdunia - Bharat's app for daily news and videos

Install App

ಚಿರತೆಗಳ ದಾಳಿಯಿಂದ ಪಾರಾದ ಸಾಕುನಾಯಿ!

Webdunia
ಮಂಗಳವಾರ, 27 ಜುಲೈ 2021 (19:00 IST)
ಮೂರರಿಂದ ನಾಲ್ಕು ಚಿರತೆಗಳು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿ ಮೇಲೆ ಏಕಾಏಕಿ ದಾಳಿ ಮಾಡಿದರೂ ಮನೆಯವರ ಸಮಯಪ್ರಜ್ಞೆಯಿಂದ ಬದುಕುಳಿದ ಘಟನೆ ಬೆಂಗಳೂರು ಹೊ
ರವಲಯದ ನೆಲಮಂಗಲ ತಾಲೂಕಿನ ತೊರೆಕೆಂಪಹಳ್ಳಿಯಲ್ಲಿ ನಡೆದಿದೆ.
ಹೊಲದಲ್ಲಿರುವ ಮನೆಗೆ ಮಂಗಳವಾರ ಮುಂಜಾನೆ ಸಮಯದಲ್ಲಿ ಚಿರತೆಗಳು ದಾಳಿ ಮಾಡಿದ್ದು, ಜನರು ಗಲಾಟೆ ಮಾಡಿದಾಗ ಓಡಿ ಹೋಗಿವೆ, ತೊರೆಕೆಂಪಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮನೆಮಾಡಿದ್ದು ಚಿರತೆ ಸೆರೆಗೆ ಒತ್ತಾಯ ಮಾಡಿದ್ದಾರೆ.
ಮೂರ್ನಾಲ್ಕು ಚಿರತೆಗಳು ಕಾಂಪೌಂಡ್ ಗೋಡೆಗಳನ್ನು ಜಂಪ್ ಮಾಡಿ ಮನೆಯ ಆವರಣದಲ್ಲಿದ್ದ ನಾಯಿಯ ಮೇಲೆ ದಾಳಿ ಮಾಡಿದ್ದವು ನಾಯಿ ಬೊಗಳುವುದನ್ನು ನೋಡಿ ನಾವೆಲ್ಲರೂ ಹೊರ ಬಂದು ಗಲಾಟೆ ಮಾಡಿದಾಗ ಓಡಿ ಹೋದವು ಎಂದು ಪ್ರತ್ಯಕ್ಷದರ್ಶಿ ಅನಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments