Webdunia - Bharat's app for daily news and videos

Install App

ಚಿರತೆಗಳ ದಾಳಿಯಿಂದ ಪಾರಾದ ಸಾಕುನಾಯಿ!

Webdunia
ಮಂಗಳವಾರ, 27 ಜುಲೈ 2021 (19:00 IST)
ಮೂರರಿಂದ ನಾಲ್ಕು ಚಿರತೆಗಳು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿ ಮೇಲೆ ಏಕಾಏಕಿ ದಾಳಿ ಮಾಡಿದರೂ ಮನೆಯವರ ಸಮಯಪ್ರಜ್ಞೆಯಿಂದ ಬದುಕುಳಿದ ಘಟನೆ ಬೆಂಗಳೂರು ಹೊ
ರವಲಯದ ನೆಲಮಂಗಲ ತಾಲೂಕಿನ ತೊರೆಕೆಂಪಹಳ್ಳಿಯಲ್ಲಿ ನಡೆದಿದೆ.
ಹೊಲದಲ್ಲಿರುವ ಮನೆಗೆ ಮಂಗಳವಾರ ಮುಂಜಾನೆ ಸಮಯದಲ್ಲಿ ಚಿರತೆಗಳು ದಾಳಿ ಮಾಡಿದ್ದು, ಜನರು ಗಲಾಟೆ ಮಾಡಿದಾಗ ಓಡಿ ಹೋಗಿವೆ, ತೊರೆಕೆಂಪಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮನೆಮಾಡಿದ್ದು ಚಿರತೆ ಸೆರೆಗೆ ಒತ್ತಾಯ ಮಾಡಿದ್ದಾರೆ.
ಮೂರ್ನಾಲ್ಕು ಚಿರತೆಗಳು ಕಾಂಪೌಂಡ್ ಗೋಡೆಗಳನ್ನು ಜಂಪ್ ಮಾಡಿ ಮನೆಯ ಆವರಣದಲ್ಲಿದ್ದ ನಾಯಿಯ ಮೇಲೆ ದಾಳಿ ಮಾಡಿದ್ದವು ನಾಯಿ ಬೊಗಳುವುದನ್ನು ನೋಡಿ ನಾವೆಲ್ಲರೂ ಹೊರ ಬಂದು ಗಲಾಟೆ ಮಾಡಿದಾಗ ಓಡಿ ಹೋದವು ಎಂದು ಪ್ರತ್ಯಕ್ಷದರ್ಶಿ ಅನಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments