Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಅ.17ರಂದು ನಾಯಿಗಳ ಹಬ್ಬ: ಈ ಆಚರಣೆಯ ವಿಶೇಷತೆ ಏನು ಗೊತ್ತಾ

Sampriya
ಭಾನುವಾರ, 13 ಅಕ್ಟೋಬರ್ 2024 (12:53 IST)
Photo Courtesy X
ಬೆಂಗಳೂರು: ಇದೇ ಅಕ್ಟೋಬರ್ 17ರಂದು  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರಿನಲ್ಲಿ ಕುಕುರ್ ತಿಹಾರ್ ಎಂದು ಕರೆಯುವ ನಾಯಿಗಳ ಹಬ್ಬವನ್ನು ಆಚರಿಸಲಿದೆ.

ಈ ವಿಶಿಷ್ಟ ಆಚರಣೆ ನಗರದಾದ್ಯಂತ ವಸತಿ ಕಲ್ಯಾಣ ಸಂಘಗಳು ಮತ್ತು ಪ್ರಾಣಿ ಪಾಲಕರನ್ನು ಒಟ್ಟಿಗೆ ಸೇರಿಸುತ್ತದೆ. ಮನುಷ್ಯರು ಮತ್ತು ಪ್ರಾಣಿಗಳ ನಡುವಿನ ಪ್ರೀತಿ ಮತ್ತು ಬಂಧವನ್ನು ಎತ್ತಿ ತೋರಿಸುವ ಕಾರ್ಯಕ್ರಮ ಇದಾಗಿರುತ್ತದೆ.

ಅದೇ ದಿನ ಬಿಬಿಎಂಪಿಯು ನಾಲ್ಕು ವಾರ್ಡ್‌ಗಳಿಂದ ಪೌರಕಾರ್ಮಿಕರನ್ನು ನೇಮಿಸುವ ಮೂಲಕ ಪ್ರಾಯೋಗಿಕ ಫೀಡಿಂಗ್ ಉಪಕ್ರಮವನ್ನು ಪ್ರಾರಂಭಿಸುತ್ತದೆ. ಪ್ರದೇಶದ ರೆಸ್ಟೋರೆಂಟ್‌ಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮುದಾಯ ನಾಯಿಗಳಿಗೆ ಆಹಾರ ನೀಡಲು ಸಹಾಯ ಮಾಡುತ್ತದೆ.

ಪ್ರಾಣಿಗಳ ಜನನ ನಿಯಂತ್ರಣ ಮತ್ತು ವ್ಯಾಕ್ಸಿನೇಷನ್‌ಗಳ ಹೊರತಾಗಿ, ಪ್ರಾಣಿಗಳ ನಡವಳಿಕೆಯನ್ನು ಅರ್ಥಮಾಡಿಕೊಳ್ಳುವುದು ಮತ್ತು ಪ್ರಕೃತಿಯು ಅವುಗಳನ್ನು ಸೃಷ್ಟಿಸಿದ ರೀತಿಯಲ್ಲಿ ಅವುಗಳನ್ನು ಸ್ವೀಕರಿಸುವುದು ನಿರ್ಣಾಯಕವಾಗಿದೆ. ಅದೇ ಈ ಆಚರಣೆಯ ವಿಶೇಷ ಎಂದು ಬಿಬಿಎಂಪಿ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಕಿಶೋರ್ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments