Webdunia - Bharat's app for daily news and videos

Install App

ನಾಯಿ- ನರಿಗಳಂತೆ ಮೈತ್ರಿ ಸರಕಾರದವರ ಕಚ್ಚಾಟ

Webdunia
ಶುಕ್ರವಾರ, 17 ಮೇ 2019 (17:24 IST)
ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಮ್ಮೆ ಸಿಎಮ್ ಆಗುವ ಅವಕಾಶ ಬಂದಿದೆ. ಮತದಾರರು ಭ್ರಷ್ಟ ಸಮ್ಮಿಶ್ರ ಸರ್ಕಾರ ಕಿತ್ತೊಗೆಯುತ್ತಾರೆ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಮೈತ್ರಿ ಸರಕಾರದವರು ರಸ್ತೆಗಳಲ್ಲಿ ನಾಯಿ- ನರಿಗಳಂತೆ ಕಚ್ಚಾಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಘನತೆಯೇ ಹೋಗಿದೆ. ಸಚಿವರು ಮತದಾರರನ್ನು ರೆಸಾರ್ಟ್‌ಗೆ ಕರೆಸಿ ಹಣದ ಆಮಿಷವೊಡ್ಡುತ್ತಿದ್ದಾರೆ. ಬಿಟ್ಟಿ ಹಣ ತಂದು ಮತ ಖರೀದಿಗೆ ಹೊರಟಿದ್ದಾರೆ ಎಂದು ದೂರಿದ್ರು.

ಸ್ವಾಭಿಮಾನಿ ಮತದಾರರು ಇವರನ್ನು ತಿರಸ್ಕರಿಸುತ್ತಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ನಾಲಿಗೆ ಮತ್ತು ಮಿದುಳಿಗೆ ಸಂಪರ್ಕವಿಲ್ಲ‌ ಎಂದು ಟೀಕೆ ಮಾಡಿದ್ರು.

ಹೊನ್ನಾಳಿ ಜನರು ನನ್ನ ದೇವರು, ನಂತರ ಯಡಿಯೂರಪ್ಪನವರು‌. ಡಿ.ಕೆ. ಶಿವಕುಮಾರ್ ಮತ್ತು‌ ಕುಮಾರಸ್ವಾಮಿ ಮೊದಲು ಕಚ್ಚಾಡಿದ್ರು. ಈಗ ಅಧಿಕಾರಕ್ಕಾಗಿ ಕುಚುಕು ಗೆಳೆಯರಾಗಿದ್ದಾರೆ. 37, 77 ಸೀಟು ಬಂದು ಗಾಂಚಾಲಿ ಮಾಡ್ತಾರೆ ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಟ್ರ್ಯಾಟಜಿ ನಡೆಯಲ್ಲ. ತಿಪ್ಪರಲಾಗ ಹಾಕಲಿ, ತಲೆಕೆಳಗಾಗಿ ಶಿರ್ಶಾಸನ ಹಾಕಲಿ.
ಯಡಿಯೂರಪ್ಪಗೆ ಸರಿಸಾಟಿಯಾಗಲು ಸಾಧ್ಯವಿಲ್ಲ.  ವೀರಶೈವ ಲಿಂಗಾಯತರು ಯಾರಿಗೂ ಮರುಳಾಗಲ್ಲ‌ ಎಂದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments