Webdunia - Bharat's app for daily news and videos

Install App

ನಾಯಿ- ನರಿಗಳಂತೆ ಮೈತ್ರಿ ಸರಕಾರದವರ ಕಚ್ಚಾಟ

Webdunia
ಶುಕ್ರವಾರ, 17 ಮೇ 2019 (17:24 IST)
ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಮ್ಮೆ ಸಿಎಮ್ ಆಗುವ ಅವಕಾಶ ಬಂದಿದೆ. ಮತದಾರರು ಭ್ರಷ್ಟ ಸಮ್ಮಿಶ್ರ ಸರ್ಕಾರ ಕಿತ್ತೊಗೆಯುತ್ತಾರೆ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಮೈತ್ರಿ ಸರಕಾರದವರು ರಸ್ತೆಗಳಲ್ಲಿ ನಾಯಿ- ನರಿಗಳಂತೆ ಕಚ್ಚಾಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆಯ ಘನತೆಯೇ ಹೋಗಿದೆ. ಸಚಿವರು ಮತದಾರರನ್ನು ರೆಸಾರ್ಟ್‌ಗೆ ಕರೆಸಿ ಹಣದ ಆಮಿಷವೊಡ್ಡುತ್ತಿದ್ದಾರೆ. ಬಿಟ್ಟಿ ಹಣ ತಂದು ಮತ ಖರೀದಿಗೆ ಹೊರಟಿದ್ದಾರೆ ಎಂದು ದೂರಿದ್ರು.

ಸ್ವಾಭಿಮಾನಿ ಮತದಾರರು ಇವರನ್ನು ತಿರಸ್ಕರಿಸುತ್ತಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವವರಿಗೆ ನಾಲಿಗೆ ಮತ್ತು ಮಿದುಳಿಗೆ ಸಂಪರ್ಕವಿಲ್ಲ‌ ಎಂದು ಟೀಕೆ ಮಾಡಿದ್ರು.

ಹೊನ್ನಾಳಿ ಜನರು ನನ್ನ ದೇವರು, ನಂತರ ಯಡಿಯೂರಪ್ಪನವರು‌. ಡಿ.ಕೆ. ಶಿವಕುಮಾರ್ ಮತ್ತು‌ ಕುಮಾರಸ್ವಾಮಿ ಮೊದಲು ಕಚ್ಚಾಡಿದ್ರು. ಈಗ ಅಧಿಕಾರಕ್ಕಾಗಿ ಕುಚುಕು ಗೆಳೆಯರಾಗಿದ್ದಾರೆ. 37, 77 ಸೀಟು ಬಂದು ಗಾಂಚಾಲಿ ಮಾಡ್ತಾರೆ ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸ್ಟ್ರ್ಯಾಟಜಿ ನಡೆಯಲ್ಲ. ತಿಪ್ಪರಲಾಗ ಹಾಕಲಿ, ತಲೆಕೆಳಗಾಗಿ ಶಿರ್ಶಾಸನ ಹಾಕಲಿ.
ಯಡಿಯೂರಪ್ಪಗೆ ಸರಿಸಾಟಿಯಾಗಲು ಸಾಧ್ಯವಿಲ್ಲ.  ವೀರಶೈವ ಲಿಂಗಾಯತರು ಯಾರಿಗೂ ಮರುಳಾಗಲ್ಲ‌ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments