Webdunia - Bharat's app for daily news and videos

Install App

ಗೌರಿ ಹತ್ಯೆ ಆರ್ ಎಸ್ ಎಸ್ ಮಾಡಿದ್ದು ಎಂದ್ರೆ ಕೇಸ್!

Webdunia
ಮಂಗಳವಾರ, 12 ಸೆಪ್ಟಂಬರ್ 2017 (08:49 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದು ಸಂಘ ಪರಿವಾರದ ಸದಸ್ಯರು ಎಂದು ಕೆಲವು ವಿಚಾರವಾದಿಗಳು ಬಹಿರಂಗವಾಗಿ ಆರೋಪ ಮಾಡುತ್ತಿದ್ದಾರೆ. ಇನ್ನು ಮುಂದೆ ಹೀಗೆ ಮಾಡುವ ಮುನ್ನ ಹುಷಾರ್!

 
ಗೌರಿ ಹತ್ಯೆ ಮಾಡಿದ್ದು ಸಂಘ ಪರಿವಾರದವರು ಎಂದು ಸುಖಾ ಸುಮ್ಮನೇ ಸಾಮಾಜಿಕ ಜಾಲತಾಣಗಳಲ್ಲಿ, ಬಹಿರಂಗ ವೇದಿಕೆಗಳಲ್ಲಿ ಆರೋಪ ಮಾಡಿದರೆ ಕೇಸು ದಾಖಲಿಸುವುದಾಗಿ ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ಹತ್ಯೆಯಾಗಿದ್ದಕ್ಕೆ ನಮಗೆ ಬೇಸರವಿದೆ. ಆದರೆ ಅದೇ ನೆಪ ಇಟ್ಟುಕೊಂಡು ಕೆಲವು ವಿಚಾರವಾದಿಗಳು ಆರ್ ಎಸ್ ಎಸ್ ಸಂಘಟನೆ ಮೇಲೆ ಗೂಬೆ ಕೂರಿಸಿದರೆ ಸುಮ್ಮನಿರಲ್ಲ ಎಂದು ಬಿಜೆಪಿ ಎಚ್ಚರಿಸಿದೆ. ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ.. ಭಾರತೀಯ ಆಟಗಾರರ ಪರ ಮತ್ತೆ ಒಲವು ತೋರಿದ ಶಾಹಿದ್ ಅಫ್ರಿದಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments