Webdunia - Bharat's app for daily news and videos

Install App

ನೀವು ನನ್ನ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಯಡಿಯೂರಪ್ಪ

Webdunia
ಸೋಮವಾರ, 13 ಫೆಬ್ರವರಿ 2017 (09:43 IST)
ಬೆಂಗಳೂರು: ನಾನು ಮಾಡಿದ ಆರೋಪಗಳು ನೂರು ಶೇಕಡಾ ಸತ್ಯ. ನನ್ನ ಮಾತಿಗೆ ಈಗಲೂ ಬದ್ಧ. ಆದರೆ ನನ್ನ ಆರೋಪಗಳನ್ನು ತಳ್ಳಿ ಹಾಕುತ್ತಾ ಹಗುರವಾಗಿ ಮಾತನಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.

 
ಸಿದ್ಧರಾಮಯ್ಯ ವಿರುದ್ಧ ಒಂದೊಂದೇ ಹಗರಣಗಳ ಸರಮಾಲೆ ಬಿಚ್ಚಿಡುತ್ತಿರುವ ಯಡಿಯೂರಪ್ಪ ಆರೋಪ ಸಾಬೀತಾದ್ರೆ ರಾಜೀನಾಮಗೆ ಸಿದ್ಧರಾಗಿ ಎಂದು ರಣ ಕಹಳೆ ಮೊಳಗಿಸಿದ್ದಾರೆ. ಯಡಿಯೂರಪ್ಪ ಆರೋಪಗಳನ್ನು ತಳ್ಳಿ ಹಾಕಿರುವ ಸಿದ್ಧರಾಮಯ್ಯ ಯಡಿಯೂರಪ್ಪ ಒಬ್ಬ ಡೋಂಗಿ ರಾಜಕಾರಣಿ, ರಾಜ್ಯ ಕಂಡ ಅತೀ ಭ್ರಷ್ಟ ನಾಯಕ ಎಂದು ಯಡಿಯೂರಪ್ಪನವರನ್ನು ಮತ್ತಷ್ಟು ಕೆರಳಿಸಿದೆ.

ಧೈರ್ಯವಿದ್ದರೆ ನಾನು ಹೇಳಿದ ಆರೋಪಗಳ ಕುರಿತು ತನಿಖೆ ಮಾಡಲಿ. ಅದೆಲ್ಲಾ ಸುಳ್ಳು ಎಂದು ಸುಮ್ಮನಾಗುವುದಲ್ಲ. ಈ ದೇಶದಲ್ಲಿ ಕಾನೂನು ವ್ಯವಸ್ಥೆಯಿದೆ. ಅದರ ಮೂಲಕ ತನಿಖೆ ಮಾಡಲಿ ನೋಡೋಣ. ಅದನ್ನು ಬಿಟ್ಟು ನನ್ನ ಬಗ್ಗೆ ಹಗುರವಾಗಿ ಮಾತನಾಡಿ ಮಾತು ಹಾರಿಸುವುದಲ್ಲ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments