Webdunia - Bharat's app for daily news and videos

Install App

ಸರ್ಕಾರ ನೀಡುವ 1000, 2000 ರೂ ಪರಿಹಾರವನ್ನ ಸ್ವೀಕರಿಸಬೇಡಿ- ನೆರೆ ಸಂತ್ರಸ್ತರಿಗೆ ಬಿಜೆಪಿ ಶಾಸಕನಿಂದ ಹೇಳಿಕೆ

Webdunia
ಶುಕ್ರವಾರ, 9 ಆಗಸ್ಟ್ 2019 (14:27 IST)
ಧಾರವಾಡ : ನೆರೆ ಸಂತ್ರಸ್ತರಿಗೆ ಸರ್ಕಾರ ನೀಡುವ ಸಣ್ಣ ಪರಿಹಾರ ಸ್ವೀಕರಿಸಬೇಡಿ ಎಂದು ಸ್ವಪಕ್ಷದ ವಿರುದ್ಧವೇ ಧಾರವಾಡ ಬಿಜೆಪಿ ಶಾಸಕ ಅಮೃತ ದೇಸಾಯಿ ಹೇಳಿದ್ದಾರೆ.




ಧಾರವಾಡ ತಾಲೂಕಿನ ಕರಡಿಗುಡ್ಡದಲ್ಲಿ ನೆರೆ ಸಂತ್ರಸ್ತರ ಜೊತೆ  ಮಾತನಾಡಿದ ಅವರು, ‘ಸರ್ಕಾರ ನೀಡುವ 1000, 2000 ರೂ ಪರಿಹಾರವನ್ನ ಸ್ವೀಕರಿಸಬೇಡಿ. ಸರ್ಕಾರವೇನಾದರೂ ಹೆಚ್ಚಿನ ಪರಿಹಾರ ನೀಡದಿದ್ದರೆ, ನಾನೇ ನನ್ನ ಜಮೀನು ಮಾರಿ ನಿಮಗೆ ಪರಿಹಾರ ನೀಡುವೆ’ ಎಂದು ಭರವಸೆ ನೀಡಿದ್ದಾರೆ.


ಅಲ್ಲದೇ ‘2 ದಿನಗಳಲ್ಲಿ ಪರಿಹಾರದ ಹಣ ನಿಮ್ಮ ಮನೆಗೆ ತಲುಪುತ್ತೆ. ಯಾರೂ ಸಹ ಧೃತಿಗೆಡಬೇಡಿ, ನಮ್ಮೊಂದಿಗೆ ನಾನಿದ್ದೇನೆ’ ಎಂದು ಅವರು ನೆರೆ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments