Webdunia - Bharat's app for daily news and videos

Install App

ಸರ್ಕಾರ ನೀಡುವ 1000, 2000 ರೂ ಪರಿಹಾರವನ್ನ ಸ್ವೀಕರಿಸಬೇಡಿ- ನೆರೆ ಸಂತ್ರಸ್ತರಿಗೆ ಬಿಜೆಪಿ ಶಾಸಕನಿಂದ ಹೇಳಿಕೆ

Webdunia
ಶುಕ್ರವಾರ, 9 ಆಗಸ್ಟ್ 2019 (14:27 IST)
ಧಾರವಾಡ : ನೆರೆ ಸಂತ್ರಸ್ತರಿಗೆ ಸರ್ಕಾರ ನೀಡುವ ಸಣ್ಣ ಪರಿಹಾರ ಸ್ವೀಕರಿಸಬೇಡಿ ಎಂದು ಸ್ವಪಕ್ಷದ ವಿರುದ್ಧವೇ ಧಾರವಾಡ ಬಿಜೆಪಿ ಶಾಸಕ ಅಮೃತ ದೇಸಾಯಿ ಹೇಳಿದ್ದಾರೆ.




ಧಾರವಾಡ ತಾಲೂಕಿನ ಕರಡಿಗುಡ್ಡದಲ್ಲಿ ನೆರೆ ಸಂತ್ರಸ್ತರ ಜೊತೆ  ಮಾತನಾಡಿದ ಅವರು, ‘ಸರ್ಕಾರ ನೀಡುವ 1000, 2000 ರೂ ಪರಿಹಾರವನ್ನ ಸ್ವೀಕರಿಸಬೇಡಿ. ಸರ್ಕಾರವೇನಾದರೂ ಹೆಚ್ಚಿನ ಪರಿಹಾರ ನೀಡದಿದ್ದರೆ, ನಾನೇ ನನ್ನ ಜಮೀನು ಮಾರಿ ನಿಮಗೆ ಪರಿಹಾರ ನೀಡುವೆ’ ಎಂದು ಭರವಸೆ ನೀಡಿದ್ದಾರೆ.


ಅಲ್ಲದೇ ‘2 ದಿನಗಳಲ್ಲಿ ಪರಿಹಾರದ ಹಣ ನಿಮ್ಮ ಮನೆಗೆ ತಲುಪುತ್ತೆ. ಯಾರೂ ಸಹ ಧೃತಿಗೆಡಬೇಡಿ, ನಮ್ಮೊಂದಿಗೆ ನಾನಿದ್ದೇನೆ’ ಎಂದು ಅವರು ನೆರೆ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments