ಯಾವ ಬಂಡಾಯಕ್ಕೆ ಹೆದರಬೇಡಿ : ಬೊಮ್ಮಾಯಿಗೆ ಹೈಕಮಾಂಡ್ ಭರವಸೆ

Webdunia
ಬುಧವಾರ, 12 ಏಪ್ರಿಲ್ 2023 (13:05 IST)
ಬೆಂಗಳೂರು : “ಬಂಡಾಯಕ್ಕೆ ಬೆದರಬೇಡಿ, ಅತೃಪ್ತರನ್ನು ನಾವು ನೋಡಿಕೊಳ್ಳುತ್ತೇವೆ”- ಇದು ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದ ಭರವಸೆ.
 
ಕರ್ನಾಟಕ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಸಂಬಂಧ ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ನಡೆದಿತ್ತು. ಈ ವೇಳೆ ಪ್ರಮುಖ ನಾಯಕರನ್ನು ಕೈ ಬಿಡುವ ಪ್ರಸ್ತಾಪ ಬಂದಾಗ ಬೊಮ್ಮಾಯಿ ಬಂಡಾಯದ ಆತಂಕ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿಯ ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯ, ಬಂಡಾಯವನ್ನು ನಾವು ನೋಡಿಕೊಳ್ಳುತ್ತೇವೆ. ಗುಜರಾತ್ನಲ್ಲಿ ನಾವು ಈ ಸನ್ನಿವೇಶ ಎದುರಿಸಿಯೂ ಯಶಸ್ವಿಯಾಗಿದ್ದೇವೆ. ಕರ್ನಾಟಕದಲ್ಲೂ ಇದನ್ನು ನಿಭಾಯಿಸೋಣ ಎಂದಿದ್ದಾರೆ. 

ಮಾಂಡವೀಯ ಮಾತನ್ನು ಜೆ.ಪಿ ನಡ್ಡಾ ಬೆಂಬಲಿಸಿದ್ದಾರೆ. ಪ್ರಮುಖ ನಾಯಕರನ್ನು ನಾವು ನಿಭಾಯಿಸುತ್ತೇವೆ. ಉಳಿದವರನ್ನು ನೀವು ನೋಡಿಕೊಳ್ಳಿ. ಪ್ರಮುಖ ನಾಯಕರು ಸುಮ್ಮನಾದರೆ ಉಳಿದವರು ಸುಮ್ಮನಾಗುತ್ತಾರೆ ಎಂದು ಹೈಕಮಾಂಡ್ ನಾಯಕರು ಸಿಎಂಗೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments