ಆ ವಸ್ತು ತರಲೇಬೇಡಿ ಎಂದ ಡಿ.ಕೆ.ಶಿವಕುಮಾರ್

Webdunia
ಶನಿವಾರ, 22 ಆಗಸ್ಟ್ 2020 (23:21 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ನೆರೆ ಹಾನಿ ವೀಕ್ಷಣೆಗಾಗಿ ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಆ. 24, 25 ರಂದು ಪ್ರವಾಸ ನಡೆಸಲಿದ್ದು, ನೆರೆ ವೀಕ್ಷಣೆಗಾಗಿ ಭೇಟಿ ಕೊಡುವಾಗ ಯಾರೂ ಹೂ- ಹಾರಗಳನ್ನು ತಂದು ಮುಜುಗರ ಉಂಟುಮಾಡಬಾರದೆಂದು ತಿಳಿಸಿದ್ದಾರೆ. ಅಲ್ಲದೇ ಕೊರೊನಾ ತಡೆಗೆ ಮುಂಜಾಗ್ರತೆ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಸಿಕ್ ನಲ್ಲಿ ಭೀಕರ ಅಪಘಾತ: ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ದುರ್ಮರಣ Video

ಇಂದು ಬಿಜೆಪಿ ಪರ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಚಾರ

ರೈಲಿನಡಿಗೆ ಬಿದ್ದು ಪ್ರಾಣ ಹೋಗಬೇಕಾಗಿದ್ದ ವ್ಯಕ್ತಿಯನ್ನು ಕೂದಳೆಯಲ್ಲಿ ಕಾಪಾಡಿದ್ದು ಯಾರು ನೋಡಿ video

ಮುಂದಿನ ಸುದ್ದಿ
Show comments