ವೀಕೆಂಡ್ ಕರ್ಪ್ಯೂಗೆ ಡೋಂಟ್ ಕೇರ್!

Webdunia
ಭಾನುವಾರ, 16 ಜನವರಿ 2022 (09:58 IST)
ಕಲಬುರಗಿ ನಗರದಲ್ಲಿ ಜನರು ವೀಕೆಂಡ್ ಕರ್ಪ್ಯೂಗೆ ಡೋಂಟ್ ಕೇರ್ ಎಂದಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಅಂಗಡಿಗಳು ಓಪನ್ ಆಗಿವೆ.
 
ಗುಂಪು ಗುಂಪಾಗಿ ಜನರು ಸೇರಿ ಟೀ ಕುಡಿಯುತ್ತಿದ್ದಾರೆ. ವಾಹನಗಳು ಪ್ರತಿದಿನದಂತೆ ಸಂಚಾರ ನಡೆಸುತ್ತಿವೆ.
ಜನರಿಂದ ಗಿಜುಗುಡುತ್ತಿದ್ದ ಹುಬ್ಬಳ್ಳಿಯ ಎಪಿಎಂಸಿ ತರಕಾರಿ ಮಾರುಕಟ್ಟೆ ಖಾಲಿ ಖಾಲಿಯಾಗಿದೆ.

ಜಿಲ್ಲಾಡಳಿತ ಕಠಿಣ ನಿಯಮ ಜಾರಿಗೊಳಿಸಿದ ಹಿನ್ನೆಲೆ ಬೆರಳೆಣಿಕೆಯಷ್ಟೆ ವ್ಯಾಪಾಸ್ಥರು ಇದ್ದಾರೆ. ಇನ್ನು ಕೊಪ್ಪಳದಲ್ಲಿ ತರಕಾರಿ ಮಾರುಕಟ್ಟೆ ಫುಲ್ ರಶ್ ಆಗಿದೆ. ಸಾಮಾಜಿಕ ಅಂತರ ಮರೆತು ತರಕಾರಿ ವ್ಯಾಪಾರದಲ್ಲಿ ವ್ಯಾಪಾರಸ್ಥರು, ಖರೀದಿದಾರರು ಮುಳುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments