Webdunia - Bharat's app for daily news and videos

Install App

ಭಕ್ತ ಅಂತ ಹೇಳಿಕೊಳ್ಳೋದಲ್ಲ ಆಂಜನೇಯನ ತರ ಕೆಲಸ ಮಾಡಬೇಕು : ಸುಧಾಕರ್

Webdunia
ಗುರುವಾರ, 4 ಮೇ 2023 (08:41 IST)
ಚಿಕ್ಕಬಳ್ಳಾಪುರ : ನಾನು ಆಂಜನೇಯನ ಭಕ್ತ ಅಂತ ಹೇಳಿಕೊಂಡರೆ ಸಾಲದು, ಆಂಜನೇಯನ ರೀತಿ ಕೆಲಸ ಮಾಡಬೇಕು ಎಂದು ಸಚಿವ ಸುಧಾಕರ್ ಅವರು ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
 
ಚಿಕ್ಕಬಳ್ಳಾಪುರದ ಮಂಚನಬಲೆ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಂತರ ಮಾತನಾಡಿದ ಸುಧಾಕರ್, ಹಿಂದೆಂದೂ ಕಾಣದಂತಹ ಸ್ಥಾನಗಳ ಏರಿಕೆ ಆಗಿ ಸ್ವಂತ ಬಲದಿಂದ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಪರ ಅಲೆ ಇದೆ. ಮೋದಿ ಬಂದ ಕಡೆ ಸ್ಥಾನಗಳ ಏರಿಕೆ ಆಗುತ್ತಿದೆ. ನರೇಂದ್ರ ಮೋದಿಯವರೇ ವಿಶ್ವಾಸ, ಬಿಜೆಪಿಯೇ ಭರವಸೆ. ಡಬಲ್ ಇಂಜಿನ್ ಸರ್ಕಾರ ಡಬಲ್ ಸ್ಪೀಡ್ ಅಭಿವೃದ್ಧಿಗೆ ಜನರಿಗೆ ಬಿಜೆಪಿ ಒಂದೇ ಆಯ್ಕೆ ಎಂದರು.

ಇದೇ ವೇಳೆ ಡಿ.ಕೆ ಶಿವಕುಮಾರ್ ಗೆ ತಿರುಗೇಟು ನೀಡಿದ ಸಚಿವ ಸುಧಾಕರ್, ದೇಶದ್ರೋಹದ ಕೆಲಸ ಮಾಡಿದ್ರೆ ಅವರನ್ನು ನಿಷೇಧ ಮಾಡಬೇಕು. ದೇಶಪ್ರೇಮಿಯಾಗಿ ಒಳ್ಳೆಯ ಕೆಲಸ ಮಾಡಿದ್ರೆ ಅವರನ್ನು ಯಾಕೆ ನಿಷೇದ ಮಾಡ್ತಾರೆ. ಬಿಜೆಪಿಗೆ ಬಜರಂಗದಳಕ್ಕೂ ಹೋಲಿಕೆ ಮಾಡಲು ಆಗುತ್ತಾ..? ಪಿಎಫ್ ಐ ಉಗ್ರಗಾಮಿಗಳಿಗರ ಸಹಕಾರ ಕೊಡುವ ಸಂಘಟನೆನಾ ನಿಷೇಧ ಮಾಡಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments