ಕಾಂಗ್ರೆಸ್ ರವರ ಹೇಳಿಕೆಗೆ ಮಹತ್ವ ಕೊಡಬೇಡಿ - ಸಿಎಂ ಬಸವರಾಜ್ ಬೊಮ್ಮಯಿ

Webdunia
ಭಾನುವಾರ, 10 ಅಕ್ಟೋಬರ್ 2021 (20:39 IST)
ಬೆಂಗಳೂರು : ಕಾಂಗ್ರೆಸ್ ನಾಯಕರಿಗೆ ಕಾಮಾಲೆ ಇದೆ ಹಾಗಾಗಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿಲ್ಲ, ಆದ್ದರಿಂದ ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj bommayi ) ಹೇಳಿದರು.
 
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾಜಿ ಸಿಎಂ ಯಡಿಯೂರಪ್ಪನನ್ನು (BS YADIYURAPPA) ಮೂಲೆಗುಂಪು ಮಾಡಲು ಕಣ್ಣೀರು ಹಾಕಿಸಿ ಅಧಿಕಾರ ಕಿತ್ತುಕೊಂಡರು ಎಂಬ ಕಾಂಗ್ರೆಸ್ (CONGRESS) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಅವರ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಕಾಮಾಲೆ ಇದೆ ಹಾಗಾಗಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿಲ್ಲ, ಆದ್ದರಿಂದ ಅವರ ಹೇಳಿಕೆಗೆ ಮಹತ್ವ ( STATEMENT) ಕೊಡುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಕಾಂಗ್ರೆಸ್ ನವರು ಸಮಯಕ್ಕೆ ತಕ್ಕಂತೆ ಮಾತನಾಡುತ್ತಾರೆ. ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ, ಮಾಧ್ಯಮದವರು ( MEDIA) ಕೂಡ ಅವರ ಹೇಳಿಕೆಗೆ ಪ್ರಾಮುಖ್ಯತೆ ನೀಡಬಾರದು ಎಂದರು. ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಎಲ್ಲರ ಸಲಹೆ ಪಡೆದುಕೊಂಡು ಅತ್ಯಂತ ಸೌಹಾರ್ದಯುತವಾಗಿ ಪರಿಹರಿಸಲಾಗುತ್ತದೆ ಎಂದು ಹೇಳಿದರು.
 
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾಜಿ ಸಿಎಂ ಯಡಿಯೂರಪ್ಪನನ್ನು (BS YADIYURAPPA) ಮೂಲೆಗುಂಪು ಮಾಡಲು ಕಣ್ಣೀರು ಹಾಕಿಸಿ ಅಧಿಕಾರ ಕಿತ್ತುಕೊಂಡರು ಎಂಬ ಕಾಂಗ್ರೆಸ್ (CONGRESS) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಅವರ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ಕಾಮಾಲೆ ಇದೆ ಹಾಗಾಗಿ ಅವರು ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿಲ್ಲ, ಆದ್ದರಿಂದ ಅವರ ಹೇಳಿಕೆಗೆ ಮಹತ್ವ ( STATEMENT) ಕೊಡುವ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
 
ಕಾಂಗ್ರೆಸ್ ನವರು ಸಮಯಕ್ಕೆ ತಕ್ಕಂತೆ ಮಾತನಾಡುತ್ತಾರೆ. ಅವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ, ಮಾಧ್ಯಮದವರು ( MEDIA) ಕೂಡ ಅವರ ಹೇಳಿಕೆಗೆ ಪ್ರಾಮುಖ್ಯತೆ ನೀಡಬಾರದು ಎಂದರು. ಬೆಂಗಳೂರು ಉಸ್ತುವಾರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು ಎಲ್ಲರ ಸಲಹೆ ಪಡೆದುಕೊಂಡು ಅತ್ಯಂತ ಸೌಹಾರ್ದಯುತವಾಗಿ ಪರಿಹರಿಸಲಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments