Select Your Language

Notifications

webdunia
webdunia
webdunia
webdunia

ಜಾರಕಿಹೊಳಿ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ-ಕಾಂಗ್ರೆಸ್ ಕಾರ್ಯಕರ್ತನ ಮನವಿ

ಜಾರಕಿಹೊಳಿ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ-ಕಾಂಗ್ರೆಸ್ ಕಾರ್ಯಕರ್ತನ ಮನವಿ
ಬೆಳಗಾವಿ , ಬುಧವಾರ, 30 ಅಕ್ಟೋಬರ್ 2019 (10:47 IST)
ಬೆಳಗಾವಿ : ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿಚಾರ ಜಾರಕಿಹೊಳಿ ಕುಟುಂಬಕ್ಕೆ ಕೈ ಟಿಕೆಟ್ ನೀಡದಂತೆ ಕಾಂಗ್ರೆಸ್ ಕಾರ್ಯಕರ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.




ಈ ಬಗ್ಗೆ ಸಿದ್ದರಾಮಯ್ಯವನರ ಬಳಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತ , ಮೀಸಲು ಇದ್ದಾಗಲೂ ಜಾರಕಿಹೊಳಿ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಸಾಮಾನ್ಯ ಕ್ಷೇತ್ರವಿದ್ದಾಗಲೂ ಅದೇ ಕುಟುಂಬಕ್ಕೆ ಟಿಕೆಟ್ ನೀಡುತ್ತಿದ್ದೀರಾ. ನನಗೆ 52 ವರ್ಷವಾಗಿದೆ, ನಿಮ್ಮ ಕಾಲಿಗೆ ನಮಸ್ಕರಿಸುತ್ತೇನೆ. ಜಾರಕಿಹೊಳಿ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಡಿ  ಎಂದು ಮನವಿ ಮಾಡಿಕೊಂಡಿದ್ದಾರೆ.


ಈಗಾಗಲೇ ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆ ಜಾರಕಿಹೊಳಿ ಕುಟುಂಬದ ನಡುವೆ ಪೈಪೋಟಿ ಶುರುವಾಗಿದೆ. ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವಾಕ್ ಸಮರ ನಡೆಯುತ್ತಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಎಸ್ ಆರ್ ಟಿಸಿ ಬಸ್ ಪಲ್ಟಿ; ಏಳು ಮಂದಿ ಪ್ರಯಾಣಿಕರ ದುರ್ಮರಣ