Webdunia - Bharat's app for daily news and videos

Install App

ತನಿಖೆ ಹೆಸರಲ್ಲಿ ಟಾರ್ಚರ್ ಕೊಡಬೇಡಿ: ಬಿಬಿಎಂಪಿ

Webdunia
ಸೋಮವಾರ, 28 ನವೆಂಬರ್ 2022 (08:40 IST)
ಬೆಂಗಳೂರು : ನಗರದ 120 ಕಂದಾಯಾಧಿಕಾರಿಗಳ ರಕ್ಷಿಸಿ, ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ತಿಳಿಸಿದರು.

ಚಿಲುಮೆ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿ, ಚಿಲುಮೆ ವೋಟರ್ ಐಡಿ ಹಗರಣಕ್ಕೆ ಸಂಬಂಧಿಸಿ ತನಿಖೆಗೆ ಒಳಪಡಲು ಸಿದ್ಧರಿದ್ದೇವೆ. ಆದರೆ ಹಗರಣಕ್ಕೆ ಸಂಬಂಧಿಸಿ ಒಂದೇ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು.

ಈಗ 10 ಪೊಲೀಸ್, ಪ್ರಾದೇಶಿಕ ಆಯುಕ್ತರ ಕಚೇರಿ, ಚುನಾವಣಾಧಿಕಾರಿ ಕಚೇರಿಯವರು ತನಿಖೆ ಮಾಡುತ್ತಿದ್ದಾರೆ. ಇದರಿಂದಾಗಿ ನಾವು ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments