Select Your Language

Notifications

webdunia
webdunia
webdunia
webdunia

‘ನಮಗೆ ನೋಟಿಸ್​ ಕೊಡಬೇಡಿ’

‘ನಮಗೆ ನೋಟಿಸ್​ ಕೊಡಬೇಡಿ’
bangalore , ಸೋಮವಾರ, 25 ಏಪ್ರಿಲ್ 2022 (18:30 IST)
ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಿ ಶಾಸಕ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಅಕ್ರಮಗಳ ಬಗ್ಗೆ ಸಚಿವರೇ ಧ್ವನಿ ಎತ್ತಿದ್ದಾರೆ, ಆದ್ರೆ ಇದ್ಯಾವುದು ನಿಮ್ಮ ಗಮನಕ್ಕೆ ಬರಲಿಲ್ವಾ ಗೃಹ ಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ..ನೇಮಕಾತಿ ಆದೇಶಕ್ಕೂ ಮೊದಲೇ ಅರುಣ್​ ಎಂಬ ಅಭ್ಯರ್ಥಿ ಯೂನಿಫಾರ್ಮ್​ ಹಾಕಿ ಅಭಿನಂದನೆ ಸ್ವೀಕರಿಸಿದ್ದಾನೆ..ನೀವು ಇಂಟಲಿಜೆನ್ಸ್​, ನಿಮಗೆ ಕಾಮನ್​ ಸೆನ್ಸ್ ಇಲ್ವಾ.. ಬಂದಿರೋ ಮಾಹಿತಿಯನ್ನ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೇನೆ..ಇದರಲ್ಲಿ ನನ್ನ ತಪ್ಪೇನಿದೆ...? ಯಾಕೆ ಸಿಐಡಿ ವಿಚಾರಣೆ..? ಇದಕ್ಕೆ ನನಗೆ ನೋಟಿಸ್​ ಕೊಡ್ತೀರಾ..? HM, CM ಅವರನ್ನು ತನಿಖೆಗೆ ಒಳಪಡಿಸಿ, ನಮ್ಮನ್ನಲ್ಲ, ನಮಗೆ ನೋಟಿಸ್​ ಕೊಡಬೇಡಿ ಎಂದು ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ..

Share this Story:

Follow Webdunia kannada

ಮುಂದಿನ ಸುದ್ದಿ

‘ಖರ್ಗೆಯವರನ್ನ ತನಿಖೆಗೆ ಒಳಪಡಿಸಿ’