Webdunia - Bharat's app for daily news and videos

Install App

‘ನಮಗೆ ನೋಟಿಸ್​ ಕೊಡಬೇಡಿ’

Webdunia
ಸೋಮವಾರ, 25 ಏಪ್ರಿಲ್ 2022 (18:30 IST)
ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಿ ಶಾಸಕ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಅಕ್ರಮಗಳ ಬಗ್ಗೆ ಸಚಿವರೇ ಧ್ವನಿ ಎತ್ತಿದ್ದಾರೆ, ಆದ್ರೆ ಇದ್ಯಾವುದು ನಿಮ್ಮ ಗಮನಕ್ಕೆ ಬರಲಿಲ್ವಾ ಗೃಹ ಮಂತ್ರಿಗಳೇ ಎಂದು ಪ್ರಶ್ನೆ ಮಾಡಿದ್ದಾರೆ..ನೇಮಕಾತಿ ಆದೇಶಕ್ಕೂ ಮೊದಲೇ ಅರುಣ್​ ಎಂಬ ಅಭ್ಯರ್ಥಿ ಯೂನಿಫಾರ್ಮ್​ ಹಾಕಿ ಅಭಿನಂದನೆ ಸ್ವೀಕರಿಸಿದ್ದಾನೆ..ನೀವು ಇಂಟಲಿಜೆನ್ಸ್​, ನಿಮಗೆ ಕಾಮನ್​ ಸೆನ್ಸ್ ಇಲ್ವಾ.. ಬಂದಿರೋ ಮಾಹಿತಿಯನ್ನ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದೇನೆ..ಇದರಲ್ಲಿ ನನ್ನ ತಪ್ಪೇನಿದೆ...? ಯಾಕೆ ಸಿಐಡಿ ವಿಚಾರಣೆ..? ಇದಕ್ಕೆ ನನಗೆ ನೋಟಿಸ್​ ಕೊಡ್ತೀರಾ..? HM, CM ಅವರನ್ನು ತನಿಖೆಗೆ ಒಳಪಡಿಸಿ, ನಮ್ಮನ್ನಲ್ಲ, ನಮಗೆ ನೋಟಿಸ್​ ಕೊಡಬೇಡಿ ಎಂದು ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ: ತಪ್ಪದೇ ಈ ಕೆಲಸ ಮಾಡಿ

ಮುಂದಿನ ಸುದ್ದಿ
Show comments