Webdunia - Bharat's app for daily news and videos

Install App

ವಿಶ್ವಾಸಮತ ಯಾಚನೆಗೆ ಹೋಗೋದಿಲ್ಲ : BSP ಶಾಸಕ ಫುಲ್ ಸೈಲೆಂಟ್

Webdunia
ಸೋಮವಾರ, 22 ಜುಲೈ 2019 (17:26 IST)
ವಿಧಾನಸಭೆ ಕಲಾಪದಲ್ಲಿ ನಡೆಯುವ ವಿಶ್ವಾಸ ಮತ ಯಾಚನೆಗೆ ನಾನು ಹೋಗುವುದಿಲ್ಲ. ಹೀಗಂತ ಬಿಎಸ್ ಪಿ ಶಾಸಕ ಹೇಳಿದ್ದಾರೆ.

ಬಿ ಎಸ್ ಪಿ ಶಾಸಕ ಎನ್. ಮಹೇಶ್ ಈ ರೀತಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದ ವಿಶ್ವಾಸಮತ ಯಾಚನೆ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ತಟಸ್ಥರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ವರಿಷ್ಠರಿಂದ ಸೂಚನೆ ಬಂದಿರುವ ಹಿನ್ನೆಲೆ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದ್ರು.

ವಿಶ್ವಾಸ ಮತ ಯಾಚನೆ ವೇಳೆ ತಟಸ್ಥರಾಗುವಂತೆ ಶಾಸಕ ಎನ್.ಮಹೇಶ್ ಗೆ  ಮಾಯಾವತಿಯಿಂದ ಸೂಚನೆ ಬಂದಿದೆ. ಈ ಹಿನ್ನಲೆಯಲ್ಲೆ ನನ್ನ ಖಾಸಗಿ ಕೆಲಸದಿಂದ ಎರಡು ದಿನ ಕಲಾಪಕ್ಕೆ ಭಾಗವಹಿಸಲಿಲ್ಲ.

ಇನ್ನೆರಡು ದಿನ ನಾನು ಅಸೆಂಬ್ಲಿಗೆ ಹೋಗುವುದಿಲ್ಲ. ನನ್ನ ಕ್ಷೇತ್ರದಲ್ಲಿದ್ದು ಜನರ ಕೆಲಸ ಮಾಡುತ್ತೇನೆ. ಹೀಗಂತ ಕೊಳ್ಳೇಗಾಲದಲ್ಲಿ ಬಿಎಸ್ಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments