Webdunia - Bharat's app for daily news and videos

Install App

ವಿಶ್ವಾಸಮತ ಯಾಚನೆಗೆ ಹೋಗೋದಿಲ್ಲ : BSP ಶಾಸಕ ಫುಲ್ ಸೈಲೆಂಟ್

Webdunia
ಸೋಮವಾರ, 22 ಜುಲೈ 2019 (17:26 IST)
ವಿಧಾನಸಭೆ ಕಲಾಪದಲ್ಲಿ ನಡೆಯುವ ವಿಶ್ವಾಸ ಮತ ಯಾಚನೆಗೆ ನಾನು ಹೋಗುವುದಿಲ್ಲ. ಹೀಗಂತ ಬಿಎಸ್ ಪಿ ಶಾಸಕ ಹೇಳಿದ್ದಾರೆ.

ಬಿ ಎಸ್ ಪಿ ಶಾಸಕ ಎನ್. ಮಹೇಶ್ ಈ ರೀತಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದ ವಿಶ್ವಾಸಮತ ಯಾಚನೆ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ತಟಸ್ಥರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ವರಿಷ್ಠರಿಂದ ಸೂಚನೆ ಬಂದಿರುವ ಹಿನ್ನೆಲೆ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದ್ರು.

ವಿಶ್ವಾಸ ಮತ ಯಾಚನೆ ವೇಳೆ ತಟಸ್ಥರಾಗುವಂತೆ ಶಾಸಕ ಎನ್.ಮಹೇಶ್ ಗೆ  ಮಾಯಾವತಿಯಿಂದ ಸೂಚನೆ ಬಂದಿದೆ. ಈ ಹಿನ್ನಲೆಯಲ್ಲೆ ನನ್ನ ಖಾಸಗಿ ಕೆಲಸದಿಂದ ಎರಡು ದಿನ ಕಲಾಪಕ್ಕೆ ಭಾಗವಹಿಸಲಿಲ್ಲ.

ಇನ್ನೆರಡು ದಿನ ನಾನು ಅಸೆಂಬ್ಲಿಗೆ ಹೋಗುವುದಿಲ್ಲ. ನನ್ನ ಕ್ಷೇತ್ರದಲ್ಲಿದ್ದು ಜನರ ಕೆಲಸ ಮಾಡುತ್ತೇನೆ. ಹೀಗಂತ ಕೊಳ್ಳೇಗಾಲದಲ್ಲಿ ಬಿಎಸ್ಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments